ಮೈಸೂರು: ರೈತನ ಮೇಲೆ ದಾಳಿ ಮಾಡಿದ್ದ ಹುಲಿ ದಿಢೀರ್ ಪ್ರತ್ಯಕ್ಷ, ಆತಂಕದಲ್ಲಿ ಜನತೆ..!

Published : Nov 01, 2023, 08:56 PM IST
ಮೈಸೂರು: ರೈತನ ಮೇಲೆ ದಾಳಿ ಮಾಡಿದ್ದ ಹುಲಿ ದಿಢೀರ್ ಪ್ರತ್ಯಕ್ಷ, ಆತಂಕದಲ್ಲಿ ಜನತೆ..!

ಸಾರಾಂಶ

ನಂಜನಗೂಡು ತಾಲೂಕಿನ ಮಹದೇವನಗರದ ಮತ್ತಿಮರದ ಜೇನುಕಟ್ಟೆ ಬಳಿ ಹುಲಿ ಪ್ರತ್ಯಕ್ಷವಾಗಿದೆ. ಹುಲಿ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.  

ಮೈಸೂರು(ನ.01):  ರೈತನ ಮೇಲೆ ದಾಳಿ ಮಾಡಿದ್ದ ಹುಲಿ ದಿಢೀರ್ ಪ್ರತ್ಯಕ್ಷವಾದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಹದೇವನಗರದಲ್ಲಿ ಇಂದು(ಬುಧವಾರ) ನಡೆದಿದೆ.  

ನಂಜನಗೂಡು ತಾಲೂಕಿನ ಮಹದೇವನಗರದ ಮತ್ತಿಮರದ ಜೇನುಕಟ್ಟೆ ಬಳಿ ಹುಲಿ ಪ್ರತ್ಯಕ್ಷವಾಗಿದೆ. ಹುಲಿ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.  

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಮೊಟ್ಟ ಮೊದಲ ಪತ್ರಿಕಾ ವಿತರಕ ಮೈಸೂರು ಜವರಪ್ಪ

ಧನಗಾಹಿ ವೀರಭದ್ರ ಭೋವಿ ಮೇಲೆ ಹುಲಿ ದಾಳಿ ನಡೆಸಿತ್ತು, ಈ ಹುಲಿ ಕಳೆದ ಮೂರು ದಿನಗಳಿಂದ ಕಾಣಿಸಿಕೊಳ್ಳುತ್ತಿದೆ. ಹುಲಿ ಸೆರೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. 

PREV
Read more Articles on
click me!

Recommended Stories

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನೇರಳೆ ಮಾರ್ಗದ ಈ 2 ನಿಲ್ದಾಣಗಳ ನಡುವೆ ರೈಲಿನ ವೇಗಕ್ಕೆ ಬ್ರೇಕ್!
ಆಧಾರ್ ಬಯೋಮೆಟ್ರಿಕ್ ಶಿಲ್ಪಿ, ಬೆಂಗಳೂರಿನ ಸರ್ವಂ AI ಕಂಪನಿ ಕಟ್ಟಿದ ವಿವೇಕ್ ರಾಘವನ್ ಈಗ TIME100 AI 2026 ಪಟ್ಟಿಯಲ್ಲಿ ಪ್ರಭಾವಿ ವ್ಯಕ್ತಿ!