ಕೊಡಗು ಪ್ರವಾಹ ಸಂತ್ರಸ್ತರ ಅಳಲು: ‘ಅಧಿಕಾರಿಗಳು ನಮ್ಮನ್ನು ಭಿಕ್ಷುಕರಂತೆ ನೋಡುತ್ತಾರೆ‘

Aug 30, 2018, 12:50 PM IST

ಭಾರಿ ಮಳೆ ಹಾಗೂ ಪ್ರವಾಹದಿಂದ ಮನೆ-ಮಠ ಕಳೆದುಕೊಂಡು ಕಾಳಜಿ ಕೆಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೀಗ ಇನ್ನೊಂದು ಸಮಸ್ಯೆ ಎದುರಾಗಿದೆ. ಕಾಳಜಿ ಕೇಂದ್ರದಲ್ಲಿ ಅಧಿಕಾರಿಗಳು ತಮ್ಮನ್ನು ಭಿಕ್ಷುಕರಂತೆ ಕಾಣುತ್ತಿದ್ದಾರೆ, ಎಂದು ಅಳಲು ತೋಡಿದ್ದಾರೆ.