ದಾವಣಗೆರೆ: ಬಂದೂಕಿನಿಂದ ಫೈರ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆಗೆ ಯತ್ನ

Published : Feb 15, 2024, 08:01 AM IST
ದಾವಣಗೆರೆ: ಬಂದೂಕಿನಿಂದ ಫೈರ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆಗೆ ಯತ್ನ

ಸಾರಾಂಶ

ದಾವಣಗೆರೆಯ DAR 2011 ಬ್ಯಾಚ್ ಗುರುಮೂರ್ತಿ ಎಂಬುವರೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪೇದೆ ಗುರುಮೂರ್ತಿ ಅವರನ್ನ ದಾವಣಗೆರೆ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ದಾವಣಗೆರೆ(ಫೆ.15):  ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ನಡೆದಿದೆ.  ಇವಿಎಂ ಕಾವಲಿಗಿದ್ದ ಪೊಲೀಸ್ ಪೇದೆ ತನ್ನ  ಬಂದೂಕಿನಿಂದ ಫೈರ್ ಮಾಡಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. 

ದಾವಣಗೆರೆಯ DAR 2011 ಬ್ಯಾಚ್ ಗುರುಮೂರ್ತಿ ಎಂಬುವರೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪೇದೆ ಗುರುಮೂರ್ತಿ ಅವರನ್ನ ದಾವಣಗೆರೆ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೆಂಗಳೂರು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ, ವರದಕ್ಷಿಣೆ ಕಿರುಕುಳ?

ಪೇದೆ ಗುರುಮೂರ್ತಿ ಅವರು ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಗಾರ್ಡ್ ಡ್ಯೂಟಿ ಮಾಡುತ್ತಿದ್ದರು. ಗುರುಮೂರ್ತಿ ಪರಿಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.  ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

PREV
Read more Articles on
click me!

Recommended Stories

ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!