ನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಬೆಂಗಳೂರಿಗೆ ಬರುತ್ತಿದ್ದ ಬಸ್

Published : Sep 14, 2019, 11:22 AM IST
ನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಬೆಂಗಳೂರಿಗೆ ಬರುತ್ತಿದ್ದ ಬಸ್

ಸಾರಾಂಶ

ಬೆಂಗಳೂರಿಗೆ ಆಗಮಿಸುತ್ತಿದ್ದ ಬಸ್ ಒಂದು ತುಮಕೂರಿನಲ್ಲಿ ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದಿದೆ. 

ತುಮಕೂರು [ಸೆ.14]: ಸಂಚರಿಸುತ್ತಿದ್ದ ವೇಳೆಯೇ ರಸ್ತೆಯಲ್ಲಿ ಖಾಸಗಿ ಬಸ್ ಒಂದು ಏಕಾ ಏಕಿ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ಯಾದಗಿರಿಯ ಕೆಂಬಾವಿಯಿಂದ  ಬೆಂಗಳೂರಿಗೆ ಆಗಮಿಸುತ್ತಿದ್ದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ರಾಯಲ್ ಹೆಸರಿನ ಖಾಸಗಿ ಬಸ್ ಹೊತ್ತಿ ಉರಿದಿದೆ. 

ಬಸ್ ಏಕಾ ಏಕಾ ಹೊತ್ತಿ ಉರಿದಿದ್ದರಿಂದ ಬೆಂಕಿಯಲ್ಲಿ ಓರ್ವ ಮಹಿಳೆ ಹೆಚ್ಚು ಗಾಯಗೊಂಡಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಕಿ ತಗುಲುತ್ತಿದ್ದಂತೆ ಪ್ರಯಾಣಿಕರು ಕಿರುಚಾಡಿದ್ದು, ಈ ವೇಳೆ ಎಲ್ಲರೂ ತಕ್ಷಣವೇ ಬಸ್ ನಿಂದ ಇಳಿದಿದ್ದಾರೆ. ನೋಡ ನೋಡುತ್ತಿದ್ದಂತೆ ಬಸ್ ಕ್ಷಣಾರ್ಧದಲ್ಲಿ ಬಸ್ ಸುಟ್ಟು ಕರಕಲಾಗಿದೆ. 

PREV
click me!

Recommended Stories

ಗದಗ: ದೇವಿಮೂರ್ತಿ ಸ್ಥಳಾಂತರಿಸಿ ಪೂಜೆ ನಿಲ್ಲಿಸಿದ್ದಕ್ಕೆ ದಿನವಿಡೀ ಗೆಜ್ಜೆ ಶಬ್ಧ! ದೇವಿ ಕೋಪ ಶಮನಕ್ಕೆ ಊರವರಿಂದ ಮಹತ್ವದ ನಿರ್ಧಾರ
ಚಿಕ್ಕಮಗಳೂರು: ರಾಟ್‌ವೀಲರ್ ನಾಯಿ vs ನಾಗರಹಾವು ಮಧ್ಯೆ ಭೀಕರ ಕಾಳಗ, ಹಾವು ಕೊಂದು ಪ್ರಾಣಬಿಟ್ಟ ಶ್ವಾನ! ಹಾವಿಗೆ ಶಾಸ್ತ್ರೋಕ್ತ ಅಂತ್ಯಸಂಸ್ಕಾರ