ಮೈಸೂರು ಚಾಮುಂಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

Kannadaprabha News   | Asianet News
Published : Apr 22, 2021, 12:57 PM ISTUpdated : Apr 22, 2021, 01:02 PM IST
ಮೈಸೂರು ಚಾಮುಂಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಸಾರಾಂಶ

ರಾಜ್ಯದಲ್ಲಿ ಮಹಮಾರಿ ಕೊರೋನಾ ಅಟ್ಟಹಾಸ ಮಿತಿ ಮೀರಿದೆ. ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಗತಿಯಲ್ಲಿ ಸಾಗುತ್ತಿದ್ದು ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. 

ಮೈಸೂರು (ಏ.22): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಜೋರಾಗಿದೆ.  ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಕೊರೋನಾ ಪ್ರಕರಣಗಳು ವರದಿಯಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಮುಖ ದೇವಾಲಗಳ ಪ್ರವೇಶ ನಿಷೇಧಿಸಲಾಗಿದೆ. 

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು ಸರ್ಕಾರದ ಆದೇಶದಂತೆ  ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಗಮನಿಸಿ : ನಾಡಿನ ಪ್ರಮುಖ ದೇಗುಲಗಳಿಗೆ ಸಾರ್ವಜನಿಕ ಪ್ರವೇಶ ಬಂದ್‌ ..

ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೋರಿದ್ದಾರೆ.

PREV
click me!

Recommended Stories

ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ