ಬೈಕ್‌ ಅಪ​ಘಾ​ತದಲ್ಲಿ ಆರೆಸ್ಸೆಸ್‌ ಪ್ರಮುಖ್‌ ಸಾವು

Kannadaprabha News   | Asianet News
Published : Dec 16, 2020, 07:59 AM IST
ಬೈಕ್‌ ಅಪ​ಘಾ​ತದಲ್ಲಿ ಆರೆಸ್ಸೆಸ್‌ ಪ್ರಮುಖ್‌ ಸಾವು

ಸಾರಾಂಶ

ರಸ್ತೆ ಅಪಘಾತದಲ್ಲಿ ಆರ್‌ ಎಸ್‌ ಎಸ್‌ ಮುಖಂಡರೋರ್ವರು ನಿಧನರಾಗಿದ್ದಾರೆ. ಅಪರಿಚಿತ ವಾಹನ ಡಿಕ್ಕಿಯಾಗಿ ಅವಘಡವಾಗಿದೆ. 

ಪುತ್ತೂರು (ಡಿ.16) : ಅಪರಿಚಿತ ವಾಹನ ಡಿಕ್ಕಿಯಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗ್ರಾಮ ವಿಕಾಸ ಮಂಗಳೂರು ವಿಭಾಗ ಪ್ರಮುಖ್‌, ಬಂಟ್ವಾಳ ಅಗರ್ತಬೈಲು ನಿವಾಸಿ ವೆಂಕಟ್ರಮಣ ಹೊಳ್ಳ (59) ಮೃತಪಟ್ಟಿದ್ದಾರೆ. 

 ಮಂಗಳವಾರ ನಸುಕಿನ ಜಾವ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಪುತ್ತೂರು ತಾಲೂಕಿನ ಪೋಳ್ಯ ಎಂಬಲ್ಲಿ ಸಂಭವಿಸಿದೆ.

 ಸೋಮವಾರ ರಾತ್ರಿ ಪುತ್ತೂರು ಪಂಚವಟಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೇಂದ್ರದಲ್ಲಿ ತಂಗಿದ್ದ ವೆಂಕಟ್ರಮಣ ಹೊಳ್ಳ ಅವರು ಮಂಗಳವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಮನೆಗೆ ಮರಳುವ ವೇಳೆ ಈ ಅವಘಡ ಸಂಭವಿಸಿದೆ.

ರಾಮಮಂದಿರ ಹೋರಾಟಗಾರರ ಹತ್ಯೆಗೆ ಸಂಚು! ...

 ಪೋಳ್ಯ ಸಮೀಪದ ಪೊಲೀಸ್‌ ಬ್ಯಾರಿಕೇಡ್‌ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

PREV
click me!

Recommended Stories

ಪಶುವೈದ್ಯ ನೇಮಕ ಅಕ್ರಮದಲ್ಲೂ ಶಿವಶಂಕರಪ್ಪ ಸಾಹುಕಾರ್‌ ಎ-1! ರ್‍ಯಾಂಕ್‌ ವಿಜೇತರು ಫೇಲ್‌, ಸಾಧಾರಣ ವಿದ್ಯಾರ್ಥಿಗಳು ಪರೀಕ್ಷೇಲಿ ಪಾಸ್!
ಮಂಡ್ಯದ ತೋಟವೊಂದರಲ್ಲಿ ಏಷ್ಯನ್ ಟಾಡಿ ಬೆಕ್ಕು ಪತ್ತೆ! ಕಾಡು ಬೆಕ್ಕಿನ ಆಕಾರ ನೋಡಿ ಬೆಚ್ಚಿಬಿದ್ದ ಸ್ಥಳೀಯರು!