ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ ಬಯಲು ಮಾಡಿದ ರುಪ್ಸಾ

Published : Jan 25, 2023, 01:09 PM IST
ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ ಬಯಲು ಮಾಡಿದ ರುಪ್ಸಾ

ಸಾರಾಂಶ

ಕೋಲಾರ ಜಿಲ್ಲೆಯ ಬಂಗಾರಪೇಟೆ ಶಿಕ್ಷಣ ಇಲಾಖೆಯ ಅಧಿಕಾರಿ ಕಳ್ಳಾಟ ಬಟಾ ಬಯಲಾಗಿದೆ. ಶಾಲಾ ನವೀಕರಣಕ್ಕೆ ಅಧಿಕಾರಿಯೊಬ್ಬ ಲಂಚ ಕೇಳಿದ ಆಡಿಯೋ ರಿಲೀಸ್. 

ಕೋಲಾರ(ಜ.25):  ಶಿಕ್ಷಣ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಭ್ರಷ್ಟಾಚಾರವನ್ನ ರುಪ್ಸಾ ಬಯಲು ಮಾಡಿದೆ. ಇಲಾಖೆಯ ಅಧಿಕಾರಿಗಳಿಗೆ ಲಂಚ ಕೊಟ್ಟರಷ್ಟೇ ಶಾಲಾ‌ ನವೀಕರಣ ಮಾಡಲಾಗುತ್ತದೆ. ಇಲಾಖೆಯ ಅಧಿಕಾರಿಗಳ ಭ್ರಷ್ಟಚಾರ ಕುರಿತು ಆಡಿಯೋ, ವೀಡಿಯೋ, ದಾಖಲೆಯನ್ನ ರುಪ್ಸಾ ಬಿಡುಗಡೆ ಮಾಡಿದೆ. 

ಈ ಮೂಲಕ ಕೋಲಾರ ಜಿಲ್ಲೆಯ ಬಂಗಾರಪೇಟೆ ಶಿಕ್ಷಣ ಇಲಾಖೆಯ ಅಧಿಕಾರಿ ಕಳ್ಳಾಟ ಬಟಾ ಬಯಲಾಗಿದೆ. ಶಾಲಾ ನವೀಕರಣಕ್ಕೆ ಅಧಿಕಾರಿಯೊಬ್ಬ ಲಂಚ ಕೇಳಿದ ಆಡಿಯೋ ರಿಲೀಸ್ ಆಗಿದೆ. 

ಭ್ರಷ್ಟಾಚಾರ ಕುರಿತು ತನಿಖೆ ನಡೆಸಿ: ಸಿದ್ದು ಸವಾಲ್‌

ಶಾಲಾ ನವೀಕರಣಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬ 15 ಸಾವಿರ ಲಂಚ‌ ಕೇಳಿದರು. ಈ ಕುರಿತು ಎರಡು ಆಡಿಯೋಗಳನ್ನ ರುಪ್ಸಾ ರಿಲೀಸ್ ಮಾಡಿದೆ. ಸರ್ಕಾರಿ ಶಾಲೆಯ ದುರ್ಬಳಕೆ ಮಾಡಿಕೊಂಡ‌ ಮತ್ತೊಂದು ಪ್ರಕರಣ ಕೂಡ ಪ್ರಸ್ತಾಪ ಮಾಡಲಾಗಿದೆ. 
 

PREV
Read more Articles on
click me!

Recommended Stories

ಬೆಂಗಳೂರು ಹೊಸೂರು ಫ್ಲೈಓವರ್ ಮೇಲೆ ಸ್ಲೀಪರ್ ಬಸ್ ಅಪಘಾತ, ನಾಲ್ವರಿಗೆ ಗಾಯ
ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಹೊಸ ವರ್ಷ ಸೆಲೆಬ್ರೇಷನ್‌ಗೆ ಡೆಡ್ ಲೈನ್, ಸಮಯ ಮೀರಿದರೆ ಆಪತ್ತು