ಛೇ..ಇದೆಂಥ ದರ್ಪ: ವಿವಿಗೆ ನುಗ್ಗಿ ಜಾರಕಿಹೊಳಿ ಬೆಂಬಲಿಗರ ದಾಂಧಲೆ

Oct 1, 2018, 8:21 PM IST

ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಅವರನ್ನು ಕಾರ್ಯಕ್ರಮವೊಂದಕ್ಕೆ ಆಹ್ವಾನಿಸದಕ್ಕೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿಗರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ್ದು, ಗ್ಲಾಸ್ ಪುಡಿ ಪುಡಿ ಮಾಡಿರುವುದನ್ನು ವಿಡಿಯೋದಲ್ಲಿ ನೋಡಿ.