ಹೋಟೆಲ್ಲಲ್ಲಿ ಟೀ ಕುಡಿದು ಮನವಿ ಪಡೆದ ಜ್ಞಾನೇಂದ್ರ

Kannadaprabha News   | Asianet News
Published : Sep 19, 2021, 07:45 AM ISTUpdated : Sep 19, 2021, 08:11 AM IST
ಹೋಟೆಲ್ಲಲ್ಲಿ ಟೀ ಕುಡಿದು ಮನವಿ ಪಡೆದ ಜ್ಞಾನೇಂದ್ರ

ಸಾರಾಂಶ

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯ ಹೋಟೆಲ್‌ವೊಂದರಲ್ಲಿ ಕುಳಿತು ಟೀ ಕುಡಿದು, ಜನರ ಸಮಸ್ಯೆ ಆಲಿಸಿದರು  ಟೀ ಕುಡಿದು, ಜನರ ಸಮಸ್ಯೆ ಆಲಿಸುವ ಮೂಲಕ ಸರಳತೆ ಮೆರೆದರು

ಶಿವಮೊಗ್ಗ (ಸೆ.19): ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯ ಹೋಟೆಲ್‌ವೊಂದರಲ್ಲಿ ಕುಳಿತು ಟೀ ಕುಡಿದು, ಜನರ ಸಮಸ್ಯೆ ಆಲಿಸುವ ಮೂಲಕ ಸರಳತೆ ಮೆರೆದ ಘಟನೆ ಶನಿವಾರ ನಡೆಯಿತು. 

ಅವರು ತೀರ್ಥಹಳ್ಳಿಯ ಬಿಜೆಪಿ ಕಚೇರಿಗೆ ಆಗಮಿಸಿದಾಗ ಪಕ್ಕದಲ್ಲಿರುವ ಕಲ್ಪವೃಕ್ಷ ಹೋಟೆಲ್‌ನ ಟೀ ಕುಡಿಯುವುದು ಹಿಂದಿನಿಂದಲೂ ವಾಡಿಕೆ. ಅದೇ ರೀತಿ ಶನಿವಾರ ಬಿಜೆಪಿ ಕಚೇರಿಯಿಂದ ಜ್ಞಾನೇಂದ್ರ ಹೊರಬಂದಾಗ ಹೋಟೆಲ್‌ನ ಕಿಶೋರ್‌ ಟೀ ಕೊಡಲಾ ಎಂದರು.

‘ಕನ್ನಡಪ್ರಭ’ ವರದಿ ಪರಿಷತ್‌ನಲ್ಲಿ ಪ್ರತಿಧ್ವನಿ: 'ಅಕ್ರಮ ಬಾಂಗ್ಲನ್ನರ ಪತ್ತೆಗೆ ವಿಶೇಷ ಕಾರ್ಯಪಡೆ, ಜ್ಞಾನೇಂದ್ರ

 ‘ಆಯ್ತು ಮಾರಾಯಾ’ ಎಂದು ಜ್ಞಾನೇಂದ್ರ ಹೋಟೆಲ್‌ಗೆ ಹೋಗಿ ಕುಳಿತರು. ಅಷ್ಟರಲ್ಲಿ ಹಲವರು ಅಲ್ಲಿಗೆ ಬಂದು ಮನವಿ ಪತ್ರಗಳನ್ನು ಕೊಡಲಾರಂಭಿಸಿದರು. ಅದನ್ನು ಸ್ವೀಕರಿಸಿ ಅವರ ಅಹವಾಲು ಆಲಿಸಿ ಪರಿಹಾರ ಸೂಚಿಸಿದರು.

PREV
click me!

Recommended Stories

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ