ಅಫಜಲ್ಪುರ: ಗಂಗಲಿಂಗ ಮಹಾರಾಜರ ಗದ್ದುಗೆ ಮೇಲೆ ಸರ್ಪ ಪ್ರತ್ಯಕ್ಷ..!

Kannadaprabha News   | Asianet News
Published : Mar 20, 2021, 03:23 PM ISTUpdated : Mar 20, 2021, 03:32 PM IST
ಅಫಜಲ್ಪುರ: ಗಂಗಲಿಂಗ ಮಹಾರಾಜರ ಗದ್ದುಗೆ ಮೇಲೆ ಸರ್ಪ ಪ್ರತ್ಯಕ್ಷ..!

ಸಾರಾಂಶ

ತಂಡೋಪತಂಡವಾಗಿ ಬಂದು ದರ್ಶನ ಪಡೆದುಕೊಂಡ ಭಕ್ತರು| ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಮಣ್ಣೂರ ಗ್ರಾಮ| ಪುರುಷ ಸಿದ್ಧಿ ಪುರುಷ ಎಂದೆ ಖ್ಯಾತಿ ಗಳಿಸಿದ ಗಂಗಲಿಂಗ ಮಹಾರಾಯ| 

ಅಫಜಲ್ಪುರ(ಮಾ.20): ತಾಲೂಕಿನ ಮಣ್ಣೂರ ಗ್ರಾಮದ ಆಧುನಿಕ ಪವಾಡ ಪುರುಷ ಸಿದ್ಧಿ ಪುರುಷ ಎಂದೆ ಖ್ಯಾತಿ ಗಳಿಸಿದ ಗಂಗಲಿಂಗ ಮಹಾರಾಯ ದೇವಸ್ಥಾನದ ಗರ್ಭಗುಡಿಯಲ್ಲಿ ಬೆಳಿಗ್ಗೆ 8 ಗಂಟೆಗೆ ಗಂಗಲಿಂಗ ಮಹಾರಾಯರ ಗದ್ದುಗೆಯ ಮೆಲೆ ನಾಗರ ಹಾವೊಂದು ಹೆಡೆ ಬಿಚ್ಚಿ ಕುಳಿತು ಅಚ್ಚರಿ ಮೂಡಿಸಿದೆ. 

ಮಣ್ಣೂರ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನ ಭಕ್ತರು ತಂಡೋಪತಂಡವಾಗಿ ಬಂದು ದರ್ಶನ ಪಡೆದುಕೊಂಡರು.

ಕಲಬುರಗಿಗೆ ಕೈತಪ್ಪಿದ ರೈಲ್ವೆ ವಿಭಾಗ: ಖರ್ಗೆ-ಗೋಯಲ್‌ ಜಟಾಪಟಿ

ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಾವು ಗದ್ದುಗೆಯ ಮೇಲೆ ಕುಳಿತು ಅಚ್ಚರಿ ಮೂಡಿಸಿದೆ.
 

PREV
click me!

Recommended Stories

ಗದಗ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಅವಘಡ; ತುಂಡಾದ 'ಡ್ಯಾನ್ಸಿಂಗ್ ಫ್ಲೈ' ತೊಟ್ಟಿಲು
ಭ್ರೂಣಹ*ತ್ಯೆ ತಡೆಗೆ ತಂದ ಭಾಗ್ಯಲಕ್ಷ್ಮಿ ಹೆಣ್ಮಕ್ಕಳ ಭವಿಷ್ಯಕ್ಕೆ ಆಸರೆ: ಸಂಸದ ಬಿ.ವೈ.ರಾಘವೇಂದ್ರ