ಲಾಕ್‌ಡೌನ್‌ನಿಂದ ಹೊರಗಡೆ ಸುಳಿಯದ ಜನ: ತಹಸೀಲ್ದಾರ್‌ ಕಚೇರಿಗೆ ನಾಗರಹಾವು ಎಂಟ್ರಿ..!

Kannadaprabha News   | Asianet News
Published : Apr 29, 2020, 07:47 AM IST
ಲಾಕ್‌ಡೌನ್‌ನಿಂದ ಹೊರಗಡೆ ಸುಳಿಯದ ಜನ: ತಹಸೀಲ್ದಾರ್‌ ಕಚೇರಿಗೆ ನಾಗರಹಾವು ಎಂಟ್ರಿ..!

ಸಾರಾಂಶ

ತಹಸೀಲ್ದಾರ್‌ ಕಚೇರಿಯಲ್ಲಿ ನಾಗರ ಹಾವು| ಕಳೆದ ಒಂದೂವರೆ ತಿಂಗಳಿನಿಂದ ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಆಗಿದ್ದರಿಂದ ಜನ ಸಂದಣಿ ಇರಲಿ​ಲ್ಲ| ಇದರಿಂದಾಗಿ ಕಚೇರಿಯ ಮೇಲಂತಸ್ತಿಗೆ ಹೋಗುವ ಮೆಟ್ಟಿಲು ಕೆಳಗೆ ಹಾವು ಅವಿತುಕೊಂಡಿತ್ತು|

ಗಂಗಾವತಿ(ಏ.29): ಆನೆಗೊಂದಿ ಮಾರ್ಗದಲ್ಲಿರುವ ತಹಸೀಲ್ದಾರ್‌ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ನಾಗರ ಹಾವು ಕಾಣಿಸಿಗೊಂಡಿದ್ದು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. 

ಕಳೆದ ಒಂದೂವರೆ ತಿಂಗಳಿನಿಂದ ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಆಗಿದ್ದರಿಂದ ಜನ ಸಂದಣಿ ಇರಲಿ​ಲ್ಲ. ಇದರಿಂದಾಗಿ ಕಚೇರಿಯ ಮೇಲಂತಸ್ತಿಗೆ ಹೋಗುವ ಮೆಟ್ಟಿಲು ಕೆಳಗೆ ಹಾವು ಅವಿತುಕೊಂಡಿತ್ತು. ಇದನ್ನು ಗಮನಿಸಿದ ಸಿಬ್ಬಂದಿ ಉರಗ ಪ್ರೇಮಿ ರಾಘವೇಂದ್ರ ಶಿರೆಗೇರಿ ಅವರನ್ನು ಕರೆಯಿಸಿ ಸೆರೆ ಹಿಡಿಸಿದ್ದಾರೆ. 

ಕೊರೋನಾ ಕಾಟ: ರೋಡ್‌ನಲ್ಲಿ ಗರಿ ಗರಿ ನೋಟ್‌ ನೋಟ್‌ ಬಿದ್ರೂ ಮುಟ್ಟದ ಜನ..!

ದಿನ ನಿತ್ಯ ತಹಸೀಲ್ದಾರ್‌ ಕಚೇರಿಯಲ್ಲಿ ಹಾವು-ಚೇಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಸಿಬ್ಬಂದಿ ಭಯಭೀತರಾಗಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಆಗಿದ್ದರಿಂದ ಜನ ಸಂದಣಿ ಇರಲಿ​ಲ್ಲ. ಇದರಿಂದಾಗಿ ಕಚೇರಿಯ ಮೇಲಂತಸ್ತಿಗೆ ಹೋಗುವ ಮೆಟ್ಟಿಲು ಕೆಳಗೆ ಹಾವು ಅವಿತುಕೊಂಡಿತ್ತು. ಇದನ್ನು ಗಮನಿಸಿದ ಸಿಬ್ಬಂದಿ ಉರಗ ಪ್ರೇಮಿ ರಾಘವೇಂದ್ರ ಶಿರೆಗೇರಿ ಅವರನ್ನು ಕರೆಯಿಸಿ ಸೆರೆ ಹಿಡಿಸಿದ್ದಾರೆ. 

ತಹಸೀಲ್ದಾರ್‌ ಕಚೇರಿ ಸುತ್ತ ಕಸ-ಕಡ್ಡಿಗಳು ಹೆಚ್ಚಾಗಿ ಬೆಳೆದಿದ್ದರಿಂದ ಹಾವುಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ ಎಂದು ಸಿಬ್ಬಂದಿ ದೂರಿದ್ದಾರೆ.
 

PREV
click me!

Recommended Stories

ಅಬ್ಬಾ, ಧಾರವಾಡಲ್ಲಿ ಎಂಥಾ ಬಿಸಿಲು! ಗರ್ಭಿಣಿಯರು, ಮಕ್ಕಳು, ವಯೋವೃದ್ಧರು ಹೈರಾಣ, ಹೀಟ್‌ಸ್ಟ್ರೋಕ್‌ ವಾರ್ಡ್‌ ಸ್ಥಾಪನೆ!
ಮಂಗಳೂರು: ಬಾಲಕಿ ಮೇಲೆ ಲೈ*ಗಿಕ ದೌರ್ಜನ್ಯ ಕೇಸ್‌: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ: ಕೋರ್ಟ್ ತೀರ್ಪು