ಲಾಕ್‌ಡೌನ್: ಮೈಸೂರಿನಲ್ಲಿ ವಿಶೇಷ ರೈಲು ಆರಂಭ

Published : Apr 15, 2020, 12:04 PM ISTUpdated : Apr 15, 2020, 12:21 PM IST
ಲಾಕ್‌ಡೌನ್: ಮೈಸೂರಿನಲ್ಲಿ ವಿಶೇಷ ರೈಲು ಆರಂಭ

ಸಾರಾಂಶ

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನೈಋುತ್ಯ ರೈಲ್ವೆಯು ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ರೈಲನ್ನು ಆರಂಭಿಸಿದೆ.  

ಮೈಸೂರು(ಏ.15): ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನೈಋುತ್ಯ ರೈಲ್ವೆಯು ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಸರಕು ಸಾಗಣೆ ರೈಲನ್ನು ಆರಂಭಿಸಿದೆ. ನಿಗದಿತ ಸ್ಥಳದಿಂದ ಮತ್ತೊಂದು ನಿಗದಿತ ಸ್ಥಳಕ್ಕೆ ಅಗತ್ಯ ವಸ್ತುಗಳನ್ನು ಪೂರೈಸಬಲ್ಲ ಈ ರೈಲು ಕಾಳುಗಳು, ಔಷಧ, ತರಕಾರಿ ಮತ್ತು ಹಣ್ಣು ಮತ್ತಿತರ ವಸ್ತುಗಳನ್ನಷ್ಟೇ ಸಾಗಣೆ ಮಾಡಲಿದೆ.

ಈ ವಿಶೇಷ ರೈಲು ಕೆಎಸ್‌ಆರ್‍ ಬೆಂಗಳೂರಿನಿಂದ ನಿಜಾಮುದ್ದೀನ್‌ಗೆ ಮೈಸೂರು ಮತ್ತು ಹಾಸನ ಮಾರ್ಗವಾಗಿ ಸಂಚರಿಸಲಿದೆ. ಏ. 17 ರಂದು ಬೆಂಗಳೂರಿನಿಂದ ಹೊರಟು, 19ಕ್ಕೆ ನಿಜಾಮುದ್ದೀನ್‌ ತಲುಪುವುದು. ಅಂತೆಯೇ ನಿಜಾಮುದ್ದೀನ್‌ ನಿಂದ ಹೊರಡುವ ರೈಲು ಬೆಂಗಳೂರು ತಲುಪಲಿದೆ.
ಜ್ಯುಬಿಲಿಯಂಟ್‌ ತನಿಖೆಗೆ ಹರ್ಷ ಗುಪ್ತ ನೇಮಕ..?

ಲಾಕ್‌ಡೌನ್‌ ಹಿನ್ನೆಲೆ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಕಷ್ಟಪಡುವಂತಾಗಿದ್ದು, ಸರಕು ಸಾಗಣೆಗಾಗಿ ರೈಲು ಸೇವೆ ಒದಗಿಸುವ ಬಗ್ಗೆ ರೈತರು ಒತ್ತಾಯಿಸಿದ್ದರು.

PREV
click me!

Recommended Stories

ಬೆಳಗಾವಿ ಚಿನ್ನದ ನಿಧಿಯಲ್ಲಿ ರೋಚಕ ಟ್ವಿಸ್ಟ್: ನಿಧಿಯನ್ನು ಮನೆಗೆ ಕೊಂಡೊಯ್ದಿದ್ದ ಕಾರ್ಮಿಕ ಹೇಳಿದ್ದೇನು?
28 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿ ಮೋಡ ಬಿತ್ತನೆ ಆರಂಭ, 'ಇದು ಸೂಕ್ತ ಸಮಯವಲ್ಲ' ವಾರ್ನಿಂಗ್‌ ನೀಡಿದ IMD