ರಾಮುಲು ಖಾತೆ ಬದಲು ಹಿಂದಿದೆಯಾ ಮಾಸ್ಟರ್ ಪ್ಲಾನ್ : ಶೀಘ್ರ ಟಾಪ್ ಪೋಸ್ಟ್

Kannadaprabha News   | stockphoto
Published : Nov 01, 2020, 08:39 AM IST
ರಾಮುಲು ಖಾತೆ ಬದಲು ಹಿಂದಿದೆಯಾ ಮಾಸ್ಟರ್ ಪ್ಲಾನ್ : ಶೀಘ್ರ ಟಾಪ್ ಪೋಸ್ಟ್

ಸಾರಾಂಶ

ಇತ್ತೀಚೆಗಷ್ಟೇ ಶ್ರೀ ರಾಮುಲು ಅವರ ಖಾತೆಯಲ್ಲಿ ಬದಲಾವಣೆ ಮಾಡಲಾಗಿದ್ದು ಇದರ ಹಿಂದೆ ಇದೆಯಾ ಮಾಸ್ಟರ್ ಪ್ಲಾನ್ 

ಬಳ್ಳಾರಿ (ನ.01): ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಆಗಬೇಕೆಂಬುದು ಎಲ್ಲರ ಕನಸು. ಈ ಕನಸು ಆದಷ್ಟುಬೇಗ ಈಡೇರಲಿದೆ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿ, ಶ್ರೀರಾಮುಲು ಅವರು ಉಪ ಮುಖ್ಯಮಂತ್ರಿ ಆಗಬೇಕೆಂಬುದು ಬಹುದಿನಗಳ ಬೇಡಿಕೆ. 
ಆದಷ್ಟುಬೇಗ ಈ ಬೇಡಿಕೆ ಈಡೇರಲಿದೆ. ಈ ಕುರಿತು ಪಕ್ಷದ ಹೈಕಮಾಂಡ್‌ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು. 

ಶ್ರೀರಾಮುಲು ಗುಡ್ ನ್ಯೂಸ್ : ಉಚಿತ ಆಫರ್..?

ಸಿಎಂ ಬದಲಾವಣೆ ಇಲ್ಲ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಆ ರೀತಿಯ ಯಾವುದೇ ಎಂದು ಸೋಮಶೇಖರ ರೆಡ್ಡಿ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಮುಂದಿನ ಮೂರು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದರು.

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC