ಚುಡಾಯಿಸಿದ್ದಕ್ಕೆ ದೂರು: ಸಿಟ್ಟಿಗೆ ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿ

Published : Sep 06, 2018, 04:40 PM ISTUpdated : Sep 09, 2018, 10:25 PM IST
ಚುಡಾಯಿಸಿದ್ದಕ್ಕೆ ದೂರು: ಸಿಟ್ಟಿಗೆ ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿ

ಸಾರಾಂಶ

ಸಹ್ಯಾದ್ರಿ ಕಾಲೇಜಿನ ಹುಡುಯೋರ್ವಳನ್ನು ಸಹ್ಯಾದ್ರಿ ಕಾಲೇಜಿನ ವಿಜ್ಞಾನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಗೋಕುಲ್ ಚುಡಾಯಿಸಿದ್ದ ಎನ್ನಲಾಗಿದೆ. ಈ ವಿಚಾರವನ್ನು ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿ ಅವಿನಾಶ್ ಉಪನ್ಯಾಸಕರಿಗೆ ತಿಳಿಸಿದ್ದಾನೆ.

ಶಿವಮೊಗ್ಗ[ಸೆ.06]: ಹುಡುಗಿಯೊಬ್ಬಳ್ಳನ್ನು ಚುಡಾಯಿಸಿದ ಕ್ಷುಲ್ಲಕ ವಿಚಾರ, ಚಾಕು ಇರಿತದೊಂದಿಗೆ ಅಂತ್ಯವಾದ ಘಟನೆ ನಗರದ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆದಿದೆ.

ಸಹ್ಯಾದ್ರಿ ಕಾಲೇಜಿನ ಹುಡುಯೋರ್ವಳನ್ನು ಸಹ್ಯಾದ್ರಿ ಕಾಲೇಜಿನ ವಿಜ್ಞಾನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಗೋಕುಲ್ ಚುಡಾಯಿಸಿದ್ದ ಎನ್ನಲಾಗಿದೆ. ಈ ವಿಚಾರವನ್ನು ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿ ಅವಿನಾಶ್ ಉಪನ್ಯಾಸಕರಿಗೆ ತಿಳಿಸಿದ್ದಾನೆ.

ಈ ವಿಚಾರ ದ್ವೇಷಕ್ಕೆ ತಿರುಗಿ ಗೋಕುಲ್ ಮತ್ತು ಸ್ನೇಹಿತರು ಅವಿನಾಶ್ ಮೇಲೆ ಚಾಕುವಿನಿಂದ ಇರಿದಿದ್ದಾರೆ. ಗಾಯಾಳುವಾಗಿದ್ದ ಅವಿನಾಶ್ ಅವರನ್ನು ಮೆಗ್ಗಾನ್ ಆಸ್ಫತ್ರೆಗೆ ದಾಖಲಿಸಲಾಗಿದ್ದು, ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

PREV
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ