ಮಂತ್ರಾಲಯ ಸ್ನಾನಘಟ್ಟಕ್ಕೆ ಸುಧಾಮೂರ್ತಿ 13 ಕೋಟಿ ದೇಣಿಗೆ

Kannadaprabha News   | Asianet News
Published : Nov 21, 2020, 07:21 AM IST
ಮಂತ್ರಾಲಯ ಸ್ನಾನಘಟ್ಟಕ್ಕೆ ಸುಧಾಮೂರ್ತಿ 13 ಕೋಟಿ ದೇಣಿಗೆ

ಸಾರಾಂಶ

ಮಂತ್ರಾಲಯಕ್ಕೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ 13 ಕೋಟಿ ದೇಣಿಗೆ ನೀಡಿದ್ದಾರೆ

ರಾಯಚೂರು (ನ.21) : ಮಂತ್ರಾಲಯದಲ್ಲಿ ಸುಸಜ್ಜಿತ ಸ್ನಾನಘಟ್ಟನಿರ್ಮಿಸಲು ಇಸ್ಫೋಸಿಸ್‌ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಅವರು 13 ಕೋಟಿ ದೇಣಿಗೆ ನೀಡಿರುವುದಾಗಿ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

 ಶುಕ್ರವಾರ ಕ್ಷೇತ್ರದಲ್ಲಿ ನಡೆದ ಪುಷ್ಕರ ಮಹೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಶ್ರೀಗಳು ಈ ವಿಷಯ ತಿಳಿಸಿದರು

ಮೈಸೂರು ಝೂಗೆ 20 ಲಕ್ಷ ರು. ದೇಣಿಗೆ ಕೊಟ್ಟ ಸುಧಾಮೂರ್ತಿ ...

 ಶ್ರೀಮಠದ ತುಂಗಾನದಿತೀರದಲ್ಲಿ ಸುಸಜ್ಜಿತ, ಸುಂದರ, ಸಕಲ ಸವಲತ್ತುಗಳಿರುವ ಸ್ನಾನಘಟ್ಟನಿರ್ಮಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಶ್ರಿಮಠದ ಅಂತರಂಗ ಭಕ್ತರಾದ ಇಸ್ಫೋಸಿಸ್‌ನ ಸುಧಾಮೂರ್ತಿ ಅವರು .13 ಕೋಟಿ ದೇಣಿಗೆ ನೀಡಿದ್ದಾರೆ. ಈ ವರ್ಷದಲ್ಲಿ ಸ್ನಾನಘಟ್ಟದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

PREV
click me!

Recommended Stories

ಬಂಡೀಪುರದಲ್ಲಿ ಡ್ರೋನ್‌ ಮೂಲಕ ನಿಗಾವಹಿಸುತ್ತಿದ್ದ ಅಧಿಕಾರಿಗಳಿಗೆ ಕಂಡ ಬೇಟೆಗಾರ, ಡ್ರೋನ್‌ ಕಣ್ಣಿಗೆ ಸೆರೆಯಾದವನ ಬಂಧನ!
ಬಳ್ಳಾರಿ ಸೆಂಟ್ರಲ್ ಜೈಲಲ್ಲಿ ಗಾಂಜಾ ಬೇಕೆಂದು ಜೈಲರ್‌ನನ್ನೇ ಅಟ್ಟಾಡಿಸಿ ಹೊಡೆದ ಕೈದಿಗಳು: ಆಸ್ಪತ್ರೆಗೆ ದಾಖಲು