ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ:  ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ

ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ

Published : Jul 06, 2026, 11:13 PM ISTUpdated : Jul 06, 2026, 11:14 PM IST
ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ವೈವಿಧ್ಯಮಯ ವನ್ಯಜೀವಿಗಳಿವೆ. ಇಲ್ಲಿನ ದರೋಜಿ ಪ್ರದೇಶವನ್ನು ಕರಡಿ ಧಾಮವೆಂದು ಘೋಷಿಸಲಾಗಿದ್ದು, ಇದು ಕರಡಿಗಳ ಸಂತತಿ ಹೆಚ್ಚಳಕ್ಕೆ ಕಾರಣವಾಗಿದೆ. ಈ ಧಾಮದಲ್ಲಿ ಚಿರತೆ, ಮುಳ್ಳುಹಂದಿ ಮತ್ತು ಕಾಡುಹಂದಿಗಳೂ ಕಂಡುಬರುತ್ತವೆ.

ಈಗಿನ ವಿಜಯನಗರ ಜಿಲ್ಲೆಯ ಜಿಲ್ಲಾ ಕೇಂದ್ರ ಹೊಸಪೇಟೆ ಪಕ್ಕದಲ್ಲೇ ಇರುವ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪಿಯಲ್ಲಿ ವೈವಿಧ್ಯಮಯ ವನಸಿರಿ ಇದೆ. ಇಲ್ಲಿ ಚಂದನದ ಚಿರತೆ ಕಂಡುಬರುತ್ತದೆ. ಹಗರಿಬೊಮ್ಮನಹಳ್ಳಿ ಸುತ್ತಲಿನ ಜಾಗದಲ್ಲಿ ಈ ಚಿರತೆ ಕಾಣಿಸಿಕೊಂಡಿತ್ತು. ಈ ಪ್ರದೇಶ ನೈಸರ್ಗಿಕವಾಗಿ ಕರಡಿಗಳಿಗೆ ಅತ್ಯಂತ ಪ್ರಾಶಸ್ತ್ಯ ಸ್ಥಳವಾಗಿದೆ. ಹೀಗಾಗಿ ಕರ್ನಾಟಕ ಸರ್ಕಾರ ಈ ಜಾಗವನ್ನು ಅಂದರೆ ದರೋಜಿ ಪ್ರದೇಶವನ್ನು ಕರಡು ಧಾಮ ಎಂದು ಘೋಷಣೆ ಮಾಡಲಾಗಿದೆ.

ಕರಡಿಗಳ ಆಹಾರ ಕ್ರಮದಲ್ಲಿ ಕೀಟಗಳೇ ಮುಖ್ಯ ಆಹಾರ. ಗೆದ್ದಲು, ಇರುವೆಗಳೇ ಮುಖ್ಯ ಆಹಾರ. ಇನ್ನು ಮಳೆಗಾಲ ಸೀಸನ್‌ನಲ್ಲಿ ಹಣ್ಣುಗಳು ಮತ್ತು ಗೆಡ್ಡೆ, ಗೆಣಸುಗಳನ್ನು ತಿನ್ನುತ್ತವೆ. ಇಲ್ಲಿ ಮರಿಗಳನ್ನು ಅತ್ಯಂತ ಸುರಕ್ಷಿತವಾಗಿ ಕರಡಿಗಳು ನೋಡಿಕೊಳ್ಳುತ್ತವೆ. ಕರಡಿಗಳು ತಮ್ಮ ಮಕ್ಕಳನ್ನು ಬೆನ್ನ ಮೆಲೆಯೇ ಕೂರಿಸಿಕೊಂಡು ಹೋಗುತ್ತವೆ. ಒಂದು ಅವಧಿಯಲ್ಲಿ ಕರಡಿ ಕುಣಿತ ಹಾಗೂ ಕರಡಿಗಳು ಇರುವ ಕಾಡಿನ ರಕ್ಷಣೆಗೆ ಸರ್ಕಾರ ಕ್ರಮವಹಿಸಿದ ಬೆನ್ನಲ್ಲಿಯೇ ಕರಡಿ ಧಾಮವನ್ನು ನಿರ್ಮಾಣ ಮಾಡಲಾಯಿತು. ಇದೀಗ ಕರಡಿ ಧಾಮ ಮಾಡಿದ್ದರಿಂದ ಕರಡಿಗಳ ಸಂತತಿ ಹೆಚ್ಚಾಗಿದೆ. ಇನ್ನು ಈ ಭಾಗದಲ್ಲಿ ಚಿಪ್ಪುಹಂದಿಗಳು, ಮುಳ್ಳು ಹಂದಿಗಳು, ಕಾಡು ಹಂದಿಗಳ ಸಂಖ್ಯೆಯೂ ಹೆಚ್ಚಾಗಿದೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more