ರಾಣಿಬೆನ್ನೂರು: ಕಾರು ತೊಳೆಯಲು ನದಿಗಿಳಿದ ಇಬ್ಬರು ಯುವತಿಯರು ನೀರುಪಾಲು!

Kannadaprabha News   | Asianet News
Published : Aug 02, 2020, 10:33 AM ISTUpdated : Aug 02, 2020, 11:01 AM IST
ರಾಣಿಬೆನ್ನೂರು: ಕಾರು ತೊಳೆಯಲು ನದಿಗಿಳಿದ ಇಬ್ಬರು ಯುವತಿಯರು ನೀರುಪಾಲು!

ಸಾರಾಂಶ

ಕಾರು ತೊಳೆಯಲು ಹೋಗಿ ನದಿಯಲ್ಲಿ ಮುಳುಗಿ ಯುವತಿರಿಬ್ಬರು ಸಾವು| ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಹಿರೇಬಿದರಿ ಗ್ರಾಮದ ಬಳಿ ನಡೆದ ಘಟನೆ| ಮೃತರು ತಮ್ಮ ಸೋದರ ಮಾವನ ಜತೆ ಕಾರು ತೊಳೆಯಲು ನದಿ ಬಳಿ ತೆರಳಿದಾಗ ನಡೆದ ದುರ್ಘಟನೆ|

ರಾಣಿಬೆನ್ನೂರು(ಆ.02): ತುಂಗಭದ್ರಾ ನದಿಯಲ್ಲಿ ಕಾರು ತೊಳೆಯಲು ಹೋಗಿ ಯುವತಿರಿಬ್ಬರು ಮೃತಪಟ್ಟ ಘಟನೆ ಶನಿವಾರ ಸಂಜೆ ತಾಲೂಕಿನ ಹಿರೇಬಿದರಿ ಗ್ರಾಮದ ಜಾಲಿಮರಡಿ ಬಳಿಯಲ್ಲಿ ಸಂಭವಿಸಿದೆ. 

ಹಿರೇಕೆರೂರು ತಾಲೂಕು ಅಬಲೂರು ಗ್ರಾಮದ ಕೀರ್ತಿ ನಿಜಲಿಂಗಪ್ಪ ಇಂಗಳಗುಂದಿ (17) ಹಾಗೂ ಬ್ಯಾಡಗಿ ತಾಲೂಕು ಕಾಟೇನಹಳ್ಳಿ ಗ್ರಾಮದ ಅಭಿಲಾಷಾ ಚಂದ್ರಪ್ಪ ಹಲಗೇರಿ (19) ಮೃತರು. 

ಅಯ್ಯೋ ವಿಧಿಯೇ..! ನೀರಲ್ಲಿ ಮುಳುಗಿ 4 ಪುಟ್ಟ ಕಂದಮ್ಮಗಳು ಸಾವು

ಮೃತರು ತಮ್ಮ ಸೋದರ ಮಾವನ ಜತೆ ಕಾರು ತೊಳೆಯಲು ನದಿ ಬಳಿ ತೆರಳಿದಾಗ ಈ ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

PREV
click me!

Recommended Stories

ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!