ಕೊಡಗು: ಲಾರಿ, ಬೈಕ್ ಮಧ್ಯೆ ಅಪಘಾತ, ಯುವಕರಿಬ್ಬರ ದುರ್ಮರಣ

Published : Jul 16, 2024, 06:09 PM ISTUpdated : Jul 16, 2024, 06:36 PM IST
ಕೊಡಗು: ಲಾರಿ, ಬೈಕ್ ಮಧ್ಯೆ ಅಪಘಾತ, ಯುವಕರಿಬ್ಬರ ದುರ್ಮರಣ

ಸಾರಾಂಶ

ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ಬೈಕಿನಲ್ಲಿ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಲಾರಿ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.   

ಕೊಡಗು(ಜು.16):  ಲಾರಿ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕರಿಬ್ಬರು ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೊಡಗರಹಳ್ಳಿ ಸಮೀಪ ಇಂದು(ಮಂಗಳವಾರ) ನಡೆದಿದೆ. ಮಂಜು (24), ರಕ್ಷಿತ್(22) ಮೃತ ಯುವಕರು. 

ಮೃತ ಯುವಕರು ಸುಂಟಿಕೊಪ್ಪ ಹಾಗೂ ಗರಗಂದೂರು ಗ್ರಾಮದವರು ಎಂದು ತಿಳಿದು ಬಂದಿದೆ. 

ಹೃದಯ ವಿದ್ರಾವಕ ವಿಡಿಯೋ, ರೈಲು ಡಿಕ್ಕಿಯಾಗಿ ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣ ಬಿಟ್ಟ ಆನೆ!

ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ಬೈಕಿನಲ್ಲಿ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಲಾರಿ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV
Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!