ಹಿರಿಯೂರು ಬಳಿ ಸಾರಿಗೆ ಬಸ್‌ ಪಲ್ಟಿ: ಇಬ್ಬರ ಸಾವು

Kannadaprabha News   | Asianet News
Published : Dec 06, 2020, 11:32 AM ISTUpdated : Dec 06, 2020, 11:46 AM IST
ಹಿರಿಯೂರು ಬಳಿ ಸಾರಿಗೆ ಬಸ್‌ ಪಲ್ಟಿ: ಇಬ್ಬರ ಸಾವು

ಸಾರಾಂಶ

ಯಾದಗಿರಿ ಜಿಲ್ಲೆಯ ಶಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್‌| ಬಸ್‌ ಪಲ್ಟಿಯಾಗಿ ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ| ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದ| 

ಚಿತ್ರದುರ್ಗ(ಡಿ.06): ಸಾರಿಗೆ ಬಸ್ಸೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣ ಬಳಿ ನಡೆದ ಘಟನೆ ಇಂದು(ಭಾನುವಾರ) ನಡೆದಿದೆ. ಯಾದಗಿರಿ ಮೂಲದ ಐಶ್ವರ್ಯ(12) ಹಾಗೂ ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ.

ಯಾದಗಿರಿ ಜಿಲ್ಲೆಯ ಶಹಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಬಸ್ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಇನ್ನಿಬ್ಬರಿಗೆ ಗಾಯವಾಗಿದೆ. 

ಅಂಕೋಲಾ: ನಿಂತ ಲಾರಿಗೆ ಬಸ್‌ ಡಿಕ್ಕಿ, ಇಬ್ಬರ ಸಾವು

ಗಾಯಾಳುಗಳನ್ನ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿರವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 
 

PREV
click me!

Recommended Stories

ಕೊಡಗು: ಈಜಲು ಹೋದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಸಾವು
88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ಬೇಲಿಯೇ ಹೊಲ ಮೇಯ್ದರೆ? ಪೊಲೀಸರಿಗೆ ಸಿಎಂ ಖಡಕ್ ಸಂದೇಶ