ಚಿಕ್ಕಮಗಳೂರಿನ ಬರದ ನಾಡಲ್ಲಿ ಉಕ್ಕಿದೆ ನೀರು

ಚಿಕ್ಕಮಗಳೂರಿನ ಬರದ ನಾಡಲ್ಲಿ ಉಕ್ಕಿದೆ ನೀರು

Published : Nov 15, 2018, 04:22 PM IST

ಚಿಕ್ಕಮಗಳೂರು ಜಿಲ್ಲೆಯ ಶಾಶ್ವತ ಬರಗಾಲಕ್ಕೆ ತುತ್ತಾದ ತಾಲೂಕು ಎಂಬ ಕುಖ್ಯಾತಿಗೆ ಒಳಗಾಗಿರುವ ಕಡೂರಿನಲ್ಲಿ ಬೋರ್ವೆಲ್’ನಿಂದ ನೀರು ನಿರಂತರವಾಗಿ ಚಿಮ್ಮುವ ಮೂಲಕ ಜನರನ್ನು ವಿಸ್ಮಯದಿಂದ ಮುಳುಗುವಂತೆ ಮಾಡಿದೆ.

ಚಿಕ್ಕಮಗಳೂರು ಜಿಲ್ಲೆಯ ಶಾಶ್ವತ ಬರಗಾಲಕ್ಕೆ ತುತ್ತಾದ ತಾಲೂಕು ಎಂಬ ಕುಖ್ಯಾತಿಗೆ ಒಳಗಾಗಿರುವ ಕಡೂರಿನಲ್ಲಿ ಬೋರ್ವೆಲ್’ನಿಂದ ನೀರು ನಿರಂತರವಾಗಿ ಚಿಮ್ಮುವ ಮೂಲಕ ಜನರನ್ನು ವಿಸ್ಮಯದಿಂದ ಮುಳುಗುವಂತೆ ಮಾಡಿದೆ.

ಸೋಮೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ವರ್ಷದ ಹಿಂದೆ ಕೊರೆಸಿದ್ದ ಬೋರ್ವೆಲ್’ನಲ್ಲಿ ಮೊದಲು ಅರ್ಧ ಇಂಚು ನೀರು ಬರುತಿತ್ತು. ಇದೀಗ 2 ದಿನಗಳಿಂದ ನೀರು ನಿರಂತರವಾಗಿ ಚಿಮ್ಮುತ್ತಿದೆ. ಈ ವಿಸ್ಮಯ ಕಂಡು ಸೋಮೇಶ್ವರ ಸ್ವಾಮಿಯ ಶಕ್ತಿಗೆ ಉಘೇ ಅಂತ ಭಕ್ತರು ಕೈಮುಗಿಯುತ್ತಿದ್ದಾರೆ.  

02:00ಚಿಕ್ಕಬಳ್ಳಾಪುರ: ಜೆಡಿಎಸ್‌ ಮುಖಂಡನ ಬರ್ಬರ ಹತ್ಯೆ
44:56ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?
02:17ಚಿಕ್ಕಮಗಳೂರು: ದತ್ತ ಜಯಂತಿ ಅಂಗವಾಗಿ ನಡೆದ ಶೋಭಾಯಾತ್ರೆಗೆ ತೆರೆ
04:48Chikkamagaluru News: ಸಪ್ತಪದಿ ತುಳಿದ ಪತ್ನಿಗೆ ನರಕ ತೋರಿಸಿದ ಡಾಕ್ಟರ್ ಗಂಡ
02:34ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ
04:00ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!
02:07ಪೊಲೀಸರಿಂದ ಬಿಡಾಡಿ ದನಗಳ ಹಿಡಿಯುವ ಕಾರ್ಯಾಚರಣೆ! ರಾಸುಗಳನ್ನು ರಸ್ತೆಗೆ ಬಿಟ್ಟರೆ ಕೇಸ್‌ ಹಾಕುವುದಾಗಿ ಮಾಲೀಕರಿಗೆ ಎಚ್ಚರಿಕೆ
01:36ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌
02:51ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ
03:35ಚಿಕ್ಕಮಗಳೂರಿನಲ್ಲಿ ಇಡೀ ಗ್ರಾಮವೇ ವೈರಲ್ ಜ್ವರದಿಂದ ತತ್ತರ: 2 ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿರುವ ಜನ