'ಊರಿಗೆ ಬಂದ ನಾರಿ ನೀರಿಗೆ ಬಾರದೇ ಹೋದೀತೇ': ಯಾರತ್ತ ಅನಂತ್ ಬಾಣ?

Feb 5, 2019, 3:57 PM IST

ಲೋಕಸಭೆ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಬತ್ತಳಿಕೆಯಲ್ಲಿ ಇರುವ ಕೊನೇ ಅಸ್ತ್ರ ಪ್ರಿಯಾಂಕಾ ಗಾಂಧಿ, ಅವರು ರಾಹುಲ್ ಗಾಂಧಿಗಿಂತ ಪ್ರಭಾವಿಯಂತೆ, ಅವತಾರವಂತೆ  ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್‍ಕುಮಾರ್ ಹೆಗಡೆ ವ್ಯಂಗ್ಯವಾಡಿದ್ದಾರೆ.