Dharwad: ವಾಲ್ಮೀಕಿ ನಾಯಕ ಸಮಾಜದ ಮುಖಂಡ ಈರಣ್ಣ ಮಲ್ಲಿಗವಾಡ ನಿಧನ

Published : Apr 27, 2022, 09:26 AM IST
Dharwad: ವಾಲ್ಮೀಕಿ ನಾಯಕ ಸಮಾಜದ ಮುಖಂಡ ಈರಣ್ಣ ಮಲ್ಲಿಗವಾಡ ನಿಧನ

ಸಾರಾಂಶ

*  ಹೃದಯಾಘಾತದಿಂದ ನಿಧನರಾದ ಈರಣ್ಣ ಮಲ್ಲಿಗವಾಡ  *  ವಾಲ್ಮೀಕಿ ನಾಯಕ ಸಮಾಜದ ಮುಖಂಡರಾಗಿದ್ದ ಈರಣ್ಣ *  ಇಂದು ಮಧ್ಯಾಹ್ನ ಅಂತ್ಯಕ್ರಯೆ

ಧಾರವಾಡ(ಏ.27):  ಇಲ್ಲಿನ ಗಾಂಧಿನಗರ ನಿವಾಸಿ, ವಾಲ್ಮೀಕಿ ನಾಯಕ ಸಮಾಜದ ಮುಖಂಡ ಈರಣ್ಣ ನಾಗಪ್ಪ ಮಲ್ಲಿಗವಾಡ(59) ನಿನ್ನೆ(ಮಂಗಳವಾರ) ರಾತ್ರಿ ಹೃದಯಾಘಾತದಿಂದ(Heart Attack) ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಪಾರ್ಥಿವ ಶರೀರದ ಅಂತ್ಯಕ್ರಿಯೆ ಧಾರವಾಡ(Dharwad) ನಗರದ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ಇಂದು(ಬುಧವಾರ) ಮಧ್ಯಾಹ್ನ ಅಂತ್ಯಸಂಸ್ಕಾರ(funeral) ಜರುಗಲಿದೆ ಅಂತ ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಹಿರಿಯ ಶಾಸಕ ಹೆಚ್ ಕೆ ಪಾಟೀಲರಿಗೆ ಮಾತೃವಿಯೋಗ

ಈರಣ್ಣ ನಾಗಪ್ಪ ಮಲ್ಲಿಗವಾಡ(Iranna Nagappa Malligawad) ಅಗಲಿಕೆಗೆ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಸಂತಾಪ ಸೂಚಿಸಿದ್ದಾರೆ. 
 

PREV
Read more Articles on
click me!

Recommended Stories

ಕೋಲಾರ: ಸೆಕ್ಯೂರಿಟಿ ಕ್ಯಾಬಿನ್‌ನಲ್ಲಿ ಅಗ್ನಿ ಅವಘಡ; ಚಿಕಿತ್ಸೆ ಫಲಕಾರಿಯಾಗದೆ ತಂದೆ-ಮಗು ದುರ್ಮರಣ!
ಚಿಟ್ಸ್ ಫಂಡ್ ಹೆಸರಲ್ಲಿ ಹತ್ತು ಕೋಟಿ ವಂಚಿಸಿದವ ಕೋರ್ಟ್‌ಗೆ ಬಂದಾಗ ಹಿಡಿದ ಗ್ರಾಹಕರು! ರಸ್ತೆಯಲ್ಲಿ ಮೆರವಣಿಗೆ ಶಿಕ್ಷೆ!