ಶಹಾಪುರ: ಹಿರಿಯ ರಂಗಕರ್ಮಿ ಎಲ್ಬಿಕೆ ಆಲ್ದಾಳ ಇನ್ನಿಲ್ಲ

Kannadaprabha News   | Asianet News
Published : Apr 13, 2021, 10:54 AM ISTUpdated : Apr 13, 2021, 10:56 AM IST
ಶಹಾಪುರ: ಹಿರಿಯ ರಂಗಕರ್ಮಿ ಎಲ್ಬಿಕೆ ಆಲ್ದಾಳ ಇನ್ನಿಲ್ಲ

ಸಾರಾಂಶ

ಎಲ್ಬಿಕೆ ಆಲ್ದಾಳ ಎಂದೇ ಹೆಸರುವಾಸಿಯಾಗಿದ್ದ ಲಾಲ್‌ ಮಹ್ಮದ್‌ ಬಂದೇನವಾಜ್‌ ಖಲೀಫ್‌| ಕರ್ನಾಟಕ ರಾಜ್ಯೋತ್ಸವ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದ ಎಲ್ಬಿಕೆ ಅಲ್ದಾಳ| ಸಾಮಾಜಿಕ ನಾಟಕ ಸೇರಿ 125ಕ್ಕೂ ಹೆಚ್ಚು ಕೃತಿ ರಚಿಸಿದ್ದ ಹಿರಿಯ ರಂಗಕರ್ಮಿ| 

ಶಹಾಪುರ(ಏ.13): ಹಿರಿಯ ರಂಗಕರ್ಮಿ ಲಾಲ್‌ ಮಹ್ಮದ್‌ ಬಂದೇನವಾಜ್‌ ಖಲೀಫ್‌ (85) ಸೋಮವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. 

ಎಲ್ಬಿಕೆ ಆಲ್ದಾಳ ಎಂದೇ ಹೆಸರುವಾಸಿಯಾಗಿದ್ದ ಇವರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಇಂದು(ಮಂಗಳವಾರ) ಜೇವರ್ಗಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 

ಯಾದಗಿರಿ: ಬಸ್‌ಗೆ ಕಾಯುವ ವೇಳೆ ಲಾರಿ ಹಾಯ್ದು ತಾಯಿ, ಮಗು ಸಾವು

ಎಲ್ಬಿಕೆ ಅಲ್ದಾಳ ಅವರು ಕರ್ನಾಟಕ ರಾಜ್ಯೋತ್ಸವ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು. ಶಹಾಪುರ ತಾಲೂಕಿನ ಅನೇಕ ಶರಣರ, ಸೂಫಿ ಸಂತರ ಜೀವನ ಕುರಿತು ಹಾಗೂ ಪೌರಾಣಿಕ, ಧಾರ್ಮಿಕ, ಸಾಮಾಜಿಕ ನಾಟಕ ಸೇರಿ 125ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
 

PREV
click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!