ಉಡುಪಿ: ಹಿರಿಯ ಚಿಂತಕ, ವಿಮರ್ಶಕ ಜಿ.ರಾಜಶೇಖರ್ ಇನ್ನಿಲ್ಲ

Published : Jul 20, 2022, 11:44 PM IST
ಉಡುಪಿ: ಹಿರಿಯ ಚಿಂತಕ, ವಿಮರ್ಶಕ ಜಿ.ರಾಜಶೇಖರ್ ಇನ್ನಿಲ್ಲ

ಸಾರಾಂಶ

ಚಿಂತಕ, ವಿಮರ್ಶಕ ಜಿ.ರಾಜಶೇಖರ್ ನಿಧನ

ಉಡುಪಿ(ಜು.21): ಚಿಂತಕ, ವಿಮರ್ಶಕ ಜಿ.ರಾಜಶೇಖರ್(75)  ಅವರು ಇಂದು(ಬುಧವಾರ) ನಿಧನರಾಗಿದ್ದಾರೆ.  ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಶೇಖರ್ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. 

ಕಳೆದ ಎರಡು ವರ್ಷಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ರಾಜಶೇಖರ್ ಅವರನ್ನ ಇತ್ತೀಚಿಗೆ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಅಂತ ತಿಳಿದು ಬಂದಿದೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಿ.ರಾಜಶೇಖರ್ ಇಂದು ನಿಧನರಾಗಿದ್ದಾರೆ. ಜಿ.ರಾಜಶೇಖರ್ ಅಂತ್ಯಕ್ರಿಯೆ ನಾಳೆ(ಗುರುವಾರ) ನಡೆಯಲಿದೆ. 
 

PREV
Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!