ಕನ್ನಡದಲ್ಲಿಯೇ ಮಾತನಾಡಿದ ಉಪರಾಷ್ಟ್ರಪತಿ

Published : Aug 29, 2018, 08:42 PM ISTUpdated : Sep 09, 2018, 09:58 PM IST
ಕನ್ನಡದಲ್ಲಿಯೇ ಮಾತನಾಡಿದ ಉಪರಾಷ್ಟ್ರಪತಿ

ಸಾರಾಂಶ

ಎರಡು, ಮೂರು ನಿಮಿಷಗಳವರೆಗೆ ಸುತ್ತೂರು ಶ್ರೀಕ್ಷೇತ್ರದ ಕುರಿತಾಗಿ ಕನ್ನಡದಲ್ಲಿಯೇ ಮಾತನಾಡಿದರು. ಬಳಿಕ ಇಂಗ್ಲಿಷ್‌ನಲ್ಲಿ ಮುಂದುವರೆಸಿದರು. 

ಮೈಸೂರು[ಆ.29]: ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರು ಸುತ್ತೂರಿನಲ್ಲಿ ಮಂಗಳವಾರ ನಡೆದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ 103ನೇ ಜಯಂತಿ ಮಹೋತ್ಸವದಲ್ಲಿ  ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು. 

ಅವರು ಎರಡು, ಮೂರು ನಿಮಿಷಗಳವರೆಗೆ ಸುತ್ತೂರು ಶ್ರೀಕ್ಷೇತ್ರದ ಕುರಿತಾಗಿ ಕನ್ನಡದಲ್ಲಿಯೇ ಮಾತನಾಡಿದರು. ಬಳಿಕ ಇಂಗ್ಲಿಷ್‌ನಲ್ಲಿ ಮುಂದುವರೆಸಿದರು. ನನಗೆ ಕನ್ನಡ ಮಾತನಾಡಲು ಬರುವುದಿಲ್ಲ, ಅರ್ಥವಾಗುತ್ತದೆ. ಆದ್ದರಿಂದ ಇಂಗ್ಲಿಷ್‌ನಲ್ಲಿ ಮಾತನಾಡುತ್ತೇನೆ ಎಂದರು. ನಡುವೆ ಹಿಂದಿಯನ್ನು ಬಳಸಿದರು. ವೆಂಕಯ್ಯ ನಾಯ್ಡು ಅವರು ಕರ್ನಾಟಕದಿಂದ 2 ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

PREV
click me!

Recommended Stories

Mysore: ಗೌರವ ಕೊಡದ ಹೆಂಡ್ತಿ ಕೊಲ್ಲಲು ಸುಪಾರಿ ಕೊಟ್ಟ ಪತಿರಾಯ!
ಸಿದ್ದರಾಮಯ್ಯ ಮುಡಾ ಕೇಸ್, ತನಿಖಾಧಿಕಾರಿಗಳು ಸರ್ವಾಧಿಕಾರಿಗಳೇ? ಕೋರ್ಟ್‌ ನಲ್ಲಿ ಸ್ನೇಹಮಯಿ ಕೃಷ್ಣ ಕೆಂಡಾಮಂಡಲ!