ಅಕ್ರಮ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೋಟಿಸ್ ಅವಧಿ ಮುಗಿದರೂ, ಹಾಸನ ನಗರಪಾಲಿಕೆ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಲು ಮೀನಮೇಷ ಎಣಿಸುತ್ತಿದ್ದಾರೆ. ಸಚಿವರ ಒತ್ತಡಕ್ಕೆ ಮಣಿದು ನಗರಸಭೆ ಆಡಳಿತ ಮೌನವಾಯ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಏನಿದು ಪ್ರಕರಣ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...