ಶಾಸಕ ಯತೀಂದ್ರ ಸಿದ್ದರಾಮಯ್ಯ ಕಾರಿಗೆ ಕೈ ಕಾರ್ಯಕರ್ತರ ಮುತ್ತಿಗೆ

Nov 27, 2018, 8:42 PM IST

ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರೇ ಮುತ್ತಿಗೆ ಹಾಕಿದ ಘಟನೆ ಟಿ.ನರಸೀಪುರದ ಕಿರಸಗೂರು ಗ್ರಾಮದ ಬಳಿ ನಡೆದಿದೆ.