ಬಾಂಬರ್ ಆದಿತ್ಯ ರಾವ್ ಧ್ವನಿ ಪರೀಕ್ಷೆ: ಶನಿವಾರ ಅಂತ್ಯವಾಗುತ್ತೆ ಪೊಲೀಸ್ ಕಸ್ಟಡಿ

Suvarna News   | Asianet News
Published : Jan 31, 2020, 02:08 PM IST
ಬಾಂಬರ್ ಆದಿತ್ಯ ರಾವ್ ಧ್ವನಿ ಪರೀಕ್ಷೆ: ಶನಿವಾರ ಅಂತ್ಯವಾಗುತ್ತೆ ಪೊಲೀಸ್ ಕಸ್ಟಡಿ

ಸಾರಾಂಶ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಬಾಂಬರ್ ಆದಿತ್ಯ ರಾವ್ ಧ್ವನಿ ಪರೀಕ್ಷೆ ಮಾಡಲಾಗಿದೆ. ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ ಕರೆ ಮಾಡಿದ ಹಿನ್ನಲೆ ಆದಿತ್ಯ ರಾವ್‌ನ ಧ್ವನಿಯನ್ನು ಪರೀಕ್ಷಿಸಲಾಗುತ್ತಿದೆ.

ಮಂಗಳೂರು(ಜ.31): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಬಾಂಬರ್ ಆದಿತ್ಯ ರಾವ್ ಧ್ವನಿ ಪರೀಕ್ಷೆ ಮಾಡಲಾಗಿದೆ. ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ ಕರೆ ಮಾಡಿದ ಹಿನ್ನಲೆ ಆದಿತ್ಯ ರಾವ್‌ನ ಧ್ವನಿಯನ್ನು ಪರೀಕ್ಷಿಸಲಾಗುತ್ತಿದೆ.

ಮಂಗಳೂರು ಏರ್ ಪೋರ್ಟ್‌ನಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನಲ್ಲೇ ಆರೋಪಿ ಆದಿತ್ಯಾ ರಾವ್ ಧ್ವನಿ ಪರೀಕ್ಷೆ ಮಾಡಲಾಗಿದೆ. ಪಣಂಬೂರು ಎಸಿಪಿ ಕಚೇರಿಯಲ್ಲಿ ಆದಿತ್ಯಾ ಧ್ವನಿ ಪರೀಕ್ಷೆ ನಡೆಸಲಾಗಿದೆ.

ಕಬ್ಬಿನ ಗದ್ದೆಯಲ್ಲಿ ಸಿಕ್ಕಿತು ಮುದ್ದು ಮರಿ..!

ಶನಿವಾರ ಆದಿತ್ಯಾ ರಾವ್ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ಶನಿವಾರ ಬೆಳಗ್ಗೆ ಆದಿತ್ಯ ರಾವ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಬೆಂಗಳೂರಿನಲ್ಲಿ ವಿಚಾರಣೆ ಸಲುವಾಗಿ ಮತ್ತೆ ಕಸ್ಟಡಿಗೆ ಕೇಳಲು ಪೊಲೀಸರು ನಿರ್ಧಾರ ಮಾಡಿದ್ದಾರೆ.

PREV
click me!

Recommended Stories

Hulikal Ghat Landslide: ಹುಲಿಕಲ್ ಘಾಟ್‌ನಲ್ಲಿ ವಾಹನಗಳ ಸಂಚಾರ ಆರಂಭ; ತೀರ್ಥಹಳ್ಳಿ-ಕುಂದಾಪುರ ಸಂಪರ್ಕ ಪುನಾರಂಭ!
ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್