ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ

ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ

Published : Feb 27, 2026, 03:45 PM IST
ಉತ್ತರ ಕರ್ನಾಟಕದಲ್ಲಿ ದೇವಮಾನವನೆಂದು ಪೂಜಿಸಲ್ಪಡುತ್ತಿದ್ದ ಮಲ್ಲಿಕಾರ್ಜುನ ಮುತ್ಯಾ, ಒಂದು ವಿಡಿಯೋ ವೈರಲ್ ಆದ ನಂತರ ಭೂಗತರಾಗಿದ್ದಾರೆ. ಈ ವಿಡಿಯೋದಿಂದಾಗಿ ಪೊಲೀಸರು ಅವರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದು, ಅವರ ಹಿನ್ನೆಲೆ ಮತ್ತು ಈ ವಿವಾದದ ಹಿಂದಿನ ಕಾರಣಗಳನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

 ಅವರು ಆ ಭಾಗದ ದೇವಮಾನವ ಅನ್ನಿಸಿಕೊಂಡವರು.. ಏನೇ ಕಷ್ಟ ಬಂದರೂ ಆ ದೇವಮಾನವನನ್ನ ನೆನಪಿಸಿಕೊಂಡ್ರೆ ಸಾಕು.. ಕಷ್ಟವೆಲ್ಲಾ ದೂರವಾಗುತ್ತೆ ಅಂತ ನಂಬ್ತಾರೆ.. ವಾಹನ, ಮನೆ, ಸೈಟು ಏನ್​ ತಗೊಂಡ್ರು ಮೊದಲು ಆತನದ್ದೇ ಮೂಜೆ.. ಕಷ್ಟ ಸುಖಗಳಿಗೂ ಅವರೇ ಪರಿಹಾರ..  ಆದ್ರೆ ಇವತ್ತು ಇದೇ ದೇವಮಾನವ ಅಪ್​ಸ್ಕಾಂಡ್​​ ಆಗಿದ್ದಾರೆ.. ಪೊಲೀಸರು ಆತನಿಗಾಗಿ ಇನ್ನಿಲ್ಲದಂತೆ ಹುಡುಕಾಡುತ್ತಿದ್ದಾರೆ.. ಯಸ್​​.. ನಾವು ಮಾತನ್ನಾಡುತ್ತಿರೋದು ಮಲ್ಲಿಕಾರ್ಜುನ ಮುತ್ಯಾ ಬಗ್ಗೆ.. ಈತನದ್ದೇ ಒಂದು ವಿಡಿಯೋ ವೈರಲ್​ ಆಗಿ ಇವತ್ತು ಅವರು  ಭೂಗತನ್ನಾಗೋದಕ್ಕೆ ಕಾರಣವಾಗಿಬಿಟ್ಟಿದೆ.. ಅಷ್ಟಕ್ಕೂ ಯಾವುದು ಆ ವಿಡಿಯೋ..? ಆ ಮುತ್ಯಾನ ಹಿನ್ನಲೆಯಾದ್ರೂ ಏನು..? ಅನ್ನೋ ಕಂಪ್ಲೀಟ್​​ ಡಿಟೇಲ್ಸ್  ಇಲ್ಲಿದೆ.

ಕಳೆದೆರಡು ವರ್ಷದಿಂದ.. ಇಂಥಹ ವಿಡಿಯೋಗಳು ಸಖತ್​​ ವೈರಲ್​ ಆಗಿದ್ವು.. ಬಿಲ್ಡಪ್​​ ಸಾಂಗ್ಸ್​​.. ದೇವರ ಹಾಡುಗಳನ್ನ ಹಾಕೊಂಡು ಒಬ್ಬ ಯುವಕ ಓಡಾಡೋ ರೀಲ್ಸ್​​ಗಳವು.. ಆ ವಿಡಿಯೋವನ್ನ ನೋಡಿದ್ದ ದಕ್ಷಿಣ ಭಾಗದ ಜನ ನೆಗ್ಲೆಕ್ಟ್​​ ಮಾಡಿದ್ರು.. ಆದ್ರೆ ಉತ್ತರ ಕರ್ನಾಟಕದ ಜನ ಮಾತ್ರ ಒಂದು ಕ್ಷಣ ಆ ಯುವಕನನ್ನ ನೆನಪಿಸಿಕೊಂಡು ನಮ್ಮ ಕಷ್ಟಗಳನ್ನ ದೂರ ಮಾಡು ಮುತ್ಯಾ ಅಂತ ಪ್ರಾರ್ಥಿಸಿದ್ರು.. ಅಷ್ಟು ಭಕ್ತಿ.. ನಂಬಿಕೆ ಆ ಯುವಕನ ಮೇಲೆ.. ಅಂದಹಾಗೆ ಆತನ ಹೆಸರು ಮಲ್ಲಿಕಾರ್ಜುನ ಮುತ್ಯಾ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more