ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ

ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ

Published : Mar 21, 2026, 10:24 AM IST

ಹೆತ್ತವರು ಸಂಬಂಧದಲ್ಲೇ ಹುಡುಗನನ್ನ ಹುಡುಕಿ ಮದುವೆ ಮಾಡಿದ್ರು.. ಆದ್ರೆ ಆವತ್ತು ಇದ್ದಕ್ಕಿದ್ದಂತೆ ಅವಳ ಸಾವಿನ ಸುದ್ದಿ ಹೆತ್ತವರಿಗೆ ಬಂದಿತ್ತು..ಒಂದು ವರ್ಷದಲ್ಲಿ ಆ ಸಂಸಾರದಲ್ಲಿ ಏನೆಲ್ಲಾ ಆಯ್ತು..? ಒಂದು ಮುದ್ದು ಹುಡುಗಿಯ ದುರಂತ ಅಂತ್ಯದ ಕಥೆ

 

ಶೃತಿ ನೂರಾರು ಕನಸುಗಳನ್ನ ಕಟ್ಟಿಕೊಂಡು ಗಂಡನ ಮನೆ ಸೇರಿದ್ಲು.. ಆದ್ರೆ ಆ ಪಾಪಿ ಗಂಡ ಹೆಂಡತಿಯನ್ನ ಒಂದು ದಿನವೂ ಖುಷಿಯಿಂದ ನೋಡಿಕೊಳ್ಳಲಿಲ್ಲ.. ಮದುವೆಯಾದ ಮರುದಿನವೇ ವರದಕ್ಷಿಣೆ ಕೇಳಿದ್ದನಂತೆ.. ಪ್ರತೀ ನಿತ್ಯ ಒಂದಿಲ್ಲೊಂದು ಕಾರಣ ತಗೆದು ಹೊಡೆಯುತ್ತಿದ್ದನಂತೆ.. ಈತನ ಕಾಟ ತಾಳಲಾರದೆ ಒಮ್ಮೆ ತವರು ಮನೆಗೆ ಹೋಗಿ ಡಿವೋರ್ಸ್​ಗೆ ಅಪ್ಲೈ ಮಾಡಿದ್ದಳು.. ಆಗ ಈತನೇ ಹೋಗಿ ರಾಜಿ ಮಾಡಿಕೊಂಡು ಹೆಂಡತಿಯನ್ನ ಕರೆದುಕೊಂಡು ಬಂದಿದ್ದ, ಮುಂದೇನಾಯ್ತು? 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more