ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ

ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ

Published : Mar 21, 2026, 10:24 AM IST

ಹೆತ್ತವರು ಸಂಬಂಧದಲ್ಲೇ ಹುಡುಗನನ್ನ ಹುಡುಕಿ ಮದುವೆ ಮಾಡಿದ್ರು.. ಆದ್ರೆ ಆವತ್ತು ಇದ್ದಕ್ಕಿದ್ದಂತೆ ಅವಳ ಸಾವಿನ ಸುದ್ದಿ ಹೆತ್ತವರಿಗೆ ಬಂದಿತ್ತು..ಒಂದು ವರ್ಷದಲ್ಲಿ ಆ ಸಂಸಾರದಲ್ಲಿ ಏನೆಲ್ಲಾ ಆಯ್ತು..? ಒಂದು ಮುದ್ದು ಹುಡುಗಿಯ ದುರಂತ ಅಂತ್ಯದ ಕಥೆ

 

ಶೃತಿ ನೂರಾರು ಕನಸುಗಳನ್ನ ಕಟ್ಟಿಕೊಂಡು ಗಂಡನ ಮನೆ ಸೇರಿದ್ಲು.. ಆದ್ರೆ ಆ ಪಾಪಿ ಗಂಡ ಹೆಂಡತಿಯನ್ನ ಒಂದು ದಿನವೂ ಖುಷಿಯಿಂದ ನೋಡಿಕೊಳ್ಳಲಿಲ್ಲ.. ಮದುವೆಯಾದ ಮರುದಿನವೇ ವರದಕ್ಷಿಣೆ ಕೇಳಿದ್ದನಂತೆ.. ಪ್ರತೀ ನಿತ್ಯ ಒಂದಿಲ್ಲೊಂದು ಕಾರಣ ತಗೆದು ಹೊಡೆಯುತ್ತಿದ್ದನಂತೆ.. ಈತನ ಕಾಟ ತಾಳಲಾರದೆ ಒಮ್ಮೆ ತವರು ಮನೆಗೆ ಹೋಗಿ ಡಿವೋರ್ಸ್​ಗೆ ಅಪ್ಲೈ ಮಾಡಿದ್ದಳು.. ಆಗ ಈತನೇ ಹೋಗಿ ರಾಜಿ ಮಾಡಿಕೊಂಡು ಹೆಂಡತಿಯನ್ನ ಕರೆದುಕೊಂಡು ಬಂದಿದ್ದ, ಮುಂದೇನಾಯ್ತು? 

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
Read more