ಪ್ರತಿಷ್ಠಿತ ಹೊಟೇಲ್ ನಲ್ಲಿ ಊಟ ಮಾಡುವವರು ಇದನ್ನ ಓದಲೇಬೇಕು

Published : Oct 02, 2018, 03:44 PM IST
ಪ್ರತಿಷ್ಠಿತ ಹೊಟೇಲ್ ನಲ್ಲಿ ಊಟ ಮಾಡುವವರು ಇದನ್ನ ಓದಲೇಬೇಕು

ಸಾರಾಂಶ

ಹೆಚ್ಚುವರಿ ಹಣಕೊಟ್ಟು ಪ್ರತಿಷ್ಠಿತ ಹೊಟೇಲ್ ನಲ್ಲಿ ಊಟ ಮಾಡುವವರು  ಈ ಸ್ಟೋರಿಯನ್ನು  ಓದಲೇಬೇಕು

ದಾವಣಗೆರೆ, (ಅ.2): ಪ್ರತಿಷ್ಠಿತ ಹೊಟೇಲ್ ಒಂದರಲ್ಲಿ ತಿಂಡಿ ಸೇವಿಸಿ 22 ಜನರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

ಮಾಜಿ ಸಚಿವ ದಿವಂಗತ ಎಚ್.ಶಿವಪ್ಪ ಅವರ ಕುಟುಂಬಕ್ಕೆ ಸೇರಿದ ಚೇತನಾ ಹೊಟೆಲ್ ನಲ್ಲಿ ಈ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ಗಾಂಧಿ ಜಯಂತಿ ಮುಗಿಸಿಕೊಂಡು ತಿಂಡಿ ತಿನ್ನಲು ಪ್ರತಿಷ್ಟಿತ ಹೊಟೆಲ್ ಗೆ ಹೋದವರ ಪೈಕಿ ಪೂರಿಯಲ್ಲಿ ಒಬ್ಬರಿಗೆ ಫ್ರೈ ಆದ ಜರಿ ಪತ್ತೆಯಾಗಿದೆ.

ತಿಂಡಿ ಸೇವಿಸಿದ 22 ಜನರು ಸಾಮೂಹಿಕವಾಗಿ ವಾಂತಿ, ಅನೇಕರಿಗೆ ತಲೆ ಸುತ್ತು, ನಿಶ್ಯಕ್ತಿಯಿಂದಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

PREV
click me!

Recommended Stories

ದಾವಣಗೆರೆ ಹೊರವಲಯದ 200 ಎಕರೆ ಪ್ರದೇಶದಲ್ಲಿ ಹೊಸ ಲೇಔಟ್ ನಿರ್ಮಾಣಕ್ಕೆ ನಿರ್ಧಾರ: ಎಲ್ಲಿ?
BJP: ಬಿವೈವಿಯಿಂದ ವಾರದ ಡೆಡ್‌ಲೈನ್‌; ದಾವಣಗೆರೆ ಅಂಗಳದಿಂದ ಶುರುವಾದ ಈ ಕಿಚ್ಚು ಕಾಂಗ್ರೆಸ್‌ಗೆ ತರಲಿದೆಯೇ ಹೊಸ ಕಂಟಕ?