ಕಚ್ಚಿದ ಹಾವನ್ನು ಕೊಂದು, ಅದೇ ಹಾವಿಡಿದು ಆಸ್ಪತ್ರೆಗೆ ಬಂದ ಹುಬ್ಬಳ್ಳಿಯ ಯುವಕ!

Published : Sep 20, 2024, 12:12 PM ISTUpdated : Sep 20, 2024, 12:21 PM IST
ಕಚ್ಚಿದ ಹಾವನ್ನು ಕೊಂದು, ಅದೇ ಹಾವಿಡಿದು ಆಸ್ಪತ್ರೆಗೆ ಬಂದ ಹುಬ್ಬಳ್ಳಿಯ ಯುವಕ!

ಸಾರಾಂಶ

ಇಂಗಳಗಿ ಗ್ರಾಮದ ಫಕ್ಕೀರಪ್ಪ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿದೆ. ಕೂಡಲೇ ಆತ ಆ ಹಾವನ್ನು ಅಲ್ಲೇ ಕಲ್ಲಿನಿಂದ ಜಜ್ಜಿ ಕೊಂದಿದ್ದಾನೆ. ಬಳಿಕ ಅದೇ ಹಾವನ್ನು ಹಿಡಿದುಕೊಂಡು ತಂದೆಯೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ದಾಖಲಾಗಿದ್ದಾನೆ. ವೈದ್ಯರಿಗೆ ತನಗೆ ಇದೇ ಹಾವು ಕಚ್ಚಿದ್ದು, ಚಿಕಿತ್ಸೆ ನೀಡಿ ಎಂದು ತಿಳಿಸಿದ್ದಾನೆ. ಇದೀಗ ಯುವಕ ಚೇತರಿಸಿಕೊಳ್ಳುತ್ತಿದ್ದಾನೆ.

ಹುಬ್ಬಳ್ಳಿ(ಸೆ.20):  ಯುವಕನೋರ್ವ ತನಗೆ ಕಚ್ಚಿದ ಹಾವನ್ನು ಕಲ್ಲಿನಿಂದ ಜಜ್ಜಿ ಕೊಂದು ಅದನ್ನು ಇಲ್ಲಿನ ಕೆಎಂಸಿಆರ್‌ಐ ಆಸ್ಪತ್ರೆಗೆ ತಂದ ಘಟನೆ ಗುರುವಾರ ನಡೆದಿದೆ.

ತಾಲೂಕಿನ ಇಂಗಳಗಿ ಗ್ರಾಮದ ಫಕ್ಕೀರಪ್ಪ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿದೆ. ಕೂಡಲೇ ಆತ ಆ ಹಾವನ್ನು ಅಲ್ಲೇ ಕಲ್ಲಿನಿಂದ ಜಜ್ಜಿ ಕೊಂದಿದ್ದಾನೆ. ಬಳಿಕ ಅದೇ ಹಾವನ್ನು ಹಿಡಿದುಕೊಂಡು ತಂದೆಯೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ದಾಖಲಾಗಿದ್ದಾನೆ. ವೈದ್ಯರಿಗೆ ತನಗೆ ಇದೇ ಹಾವು ಕಚ್ಚಿದ್ದು, ಚಿಕಿತ್ಸೆ ನೀಡಿ ಎಂದು ತಿಳಿಸಿದ್ದಾನೆ. ಇದೀಗ ಯುವಕ ಚೇತರಿಸಿಕೊಳ್ಳುತ್ತಿದ್ದಾನೆ.

'ಬೆಂಕಿ ಹಚ್ಚೋದು ಬಿಟ್ರೆ ಅವನಿಗೆ ಏನೂ ಗೊತ್ತಿಲ್ಲ..' ಪ್ರಮೋದ್ ಮುತಾಲಿಕ್ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಶಾಸಕ ಅಬ್ಬಯ್ಯ!

ಆದರೆ ಈತ ಹಾವನ್ನು ಹಿಡಿದು ತಂದಿರುವುದು ಆಸ್ಪತ್ರೆ ಸಿಬ್ಬಂದಿ ಹೌಹಾರುವಂತೆ ಮಾಡಿದೆ.

PREV
Read more Articles on
click me!

Recommended Stories

ಚಿಕ್ಕಮಗಳೂರು: ಬಿಸಿಯೂಟದ ಕೋಣೆಯಲ್ಲಿ ಬೆಂಕಿ, ಮಕ್ಕಳ ಪ್ರಾಣ ಉಳಿಸಲು ಹೋಗಿ ಅಸ್ವಸ್ಥನಾದ ತೋಟದ ಕಾರ್ಮಿಕ!
ಪುತ್ತೂರು: ಕಾಮಗಾರಿ ದೂಳಿನ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಕ್ಕೆ ಪ್ರಾಂಶುಪಾಲೆಗೆ ಸಸ್ಪೆಂಡ್ ಶಿಕ್ಷೆ!