
ಮದುವೆ, ಮುಂಜಿ, ದೇವಸ್ಥಾನಗಳಲ್ಲಿ ಎಲೆ ಊಟ ಮಾಡುತ್ತೇವೆ. ಹಳ್ಳಿ ಮನೆಗಳಲ್ಲೇ ಎಲೆ ಊಟ ಮಾಡುವುದು ಕಡಿಮೆ. ಇನ್ನು ಸಿಟಿ ಕಥೆ ಬಿಡಿ. ಟಿವಿ ಮುಂದೆ ಕೂತು, ತಟ್ಟೇಲಿ ಅನ್ನ ಹಾಕ್ಕೊಂಡು, ಸ್ಪೂನ್ನಲ್ಲಿ ಊಟ ಮಾಡೋದು ಕಾಮನ್.
ಒಣಗಿದ ಎಲೆ ಅಥವಾ ಹಸಿ ಎಲೆಯಲ್ಲಿ ತಿನ್ನುವುದು ಈಗ ಅಪರೂಪ. ಉತ್ತರ ಭಾರತದಲ್ಲಿಯಂತೂ ಬಾಳೆಲೆ ಇರೋಲ್ಲ. ಏನಿದ್ದರೂ ಬಾಳೆಲೆ ಊಟ ದಕ್ಷಿಣ ಭಾರತದ ಸ್ಪೆಷಲ್.
ಈಗಿನ ಕಾಲದವರಿಗೆ ತಾತ- ಅಜ್ಜಿ ಮನೆ ಹಿತ್ತಲಲ್ಲಿ ಬೆಳೆದ ಬಾಳೆಗಿಡ, ಅದರೆ ಎಲೆಯಲ್ಲಿ ಊಟ ಮಾಡುವ ಮಜಾವೇ ಗೊತ್ತಿಲ್ಲ. ಆದರೆ, ಕಾಲು ಕಟ್ಟಿ ನೆಲದ ಮೇಲೆ ಕೂತು, ಎಲೆ ಮುಂದೆ ಕೂತು ಊಟ ಸವಿಯುವ ಮಜಾವೇ ಬೇರೆ. ದೇವರಿಗೂ ಬಾಳೆಲೆಯಲ್ಲಿ ನೇವೇಧ್ಯವನ್ನಿಟ್ಟರೆ ಶ್ರೇಷ್ಠ ಎನ್ನುವ ನಂಬಿಕೆ ಭಾರತೀಯರದ್ದು. ಇಂಥ ಬಾಳೆಲೆ ಊಟ ಮಾಡುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ?
ಆರೋಗ್ಯ, ಸೌಂದರ್ಯ, ಫಿಟ್ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.