
ರಾತ್ರಿಯೂ ಮೊಬೈಲ್ನಲ್ಲಿ ಚಾಟ್. ಬೆಳಗ್ಗೆ ಎದ್ದೂ ಮೊಬೈಲ್ ವೀಕ್ಷಣೆ. ಈ ಮಧ್ಯೆ ಎಲ್ಲಿಯೋ ತುಸು ನಿದ್ದೆ. ಈ ಜಂಜಾಟದಲ್ಲಿ ದಣಿದ ದೇಹಕ್ಕೆ ಅಗತ್ಯ ವಿಶ್ರಾಂತಿಯೇ ಸಿಗೋಲ್ಲ. ದೇಹ ದಣಿದಿದೆ ಎಂದರೆ, ಬಾಯಿಗೆ ಏನೂ ರುಚಿಸೋಲ್ಲ. ಸಿಕ್ಕಿದ್ದು ತಿಂದು ಹೊರಟಿರೋ, ದೈಹಿಕ ಆರೋಗ್ಯಕ್ಕೂ ಕುತ್ತು, ಮಾನಸಿಕ ಆರೋಗ್ಯಕ್ಕೂ ಅಪಾಯ.
ದಿನಪೂರ್ತಿ ಆರೋಗ್ಯವಾಗಿರಬೇಕೆಂದರೆ ಅಗತ್ಯದಷ್ಟು ಪೋಷಕಾಂಶಗಳು ನಮ್ಮ ದೇಹ ಸೇರಬೇಕು. ಅಗತ್ಯದಷ್ಟು ಪೌಷ್ಟಿಕಾಂಶಗಳು ನಮ್ಮ ದೇಹ ಸೇರುತ್ತಿಲ್ಲವೆಂದರೆ ಕೋಪ-ತಾಪ ಹೆಚ್ಚುತ್ತೆ. ಆತಂಕ, ಸಂತೋಷಗಳನ್ನು ತಹಬದಿಗೆ ತಂದುಕೊಳ್ಳಲು ಹೆಣಗಾಡಬೇಕು. ಈ ಸಮಸ್ಯೆಯಿಂದ ದೂರವಾಗಲು ಸಾಧ್ಯವಾದಷ್ಟು ಈ ಆಹಾರ ಸೇವಿಸಿ....
ಆರೋಗ್ಯ, ಸೌಂದರ್ಯ, ಫಿಟ್ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.