ಅಜೀರ್ಣಕ್ಕೆ ಉದ್ವೇಗವೂ ಆಗಬಲ್ಲದು ಕಾರಣ...

Published : Mar 20, 2018, 06:51 PM ISTUpdated : Apr 11, 2018, 12:47 PM IST
ಅಜೀರ್ಣಕ್ಕೆ ಉದ್ವೇಗವೂ ಆಗಬಲ್ಲದು ಕಾರಣ...

ಸಾರಾಂಶ

ಸುಖಾ ಸುಮ್ಮನೆ ಆತಂಕ, ಉದ್ವೇಗ ಕೆಲರವನ್ನು ಕಾಡುತ್ತೆ. ಕೆಲವರಿಗೆ ಸಾವಿರ ಸಮಸ್ಯೆಗಳಿದ್ದರೂ ಸದಾ ಕೂಲ್ ಆಗಿರುತ್ತಾರೆ. ಇದಕ್ಕೆ ಮುಖ್ಯ ಕಾರಣ ಯೋಚನಾ ಶೈಲಿ. ಎಲ್ಲವನ್ನೂ ಸಕರಾತ್ಮಕವಾಗಿಯೇ ನೋಡಿದಲ್ಲಿ, ಎಲ್ಲವನ್ನೂ ಇದ್ದಂತೆಯೇ ಸ್ವೀಕರಿಸಿದಲ್ಲಿ ಮನಸ್ಸು ಸರಿ ಇರುತ್ತೆ. ಮನಸ್ಸು ಸರಿ ಇದ್ದರೆ, ಅಜೀರ್ಣ, ಗ್ಯಾಸ್ಟ್ರಿಕ್‌ನಂಥ ಸಮಸ್ಯೆಗಳಿಗೂ ಗುಡ್ ಬೈ ಹೇಳಬಹುದು.

ಸುಖಾ ಸುಮ್ಮನೆ ಆತಂಕ, ಉದ್ವೇಗ ಕೆಲರವನ್ನು ಕಾಡುತ್ತೆ. ಕೆಲವರಿಗೆ ಸಾವಿರ ಸಮಸ್ಯೆಗಳಿದ್ದರೂ ಸದಾ ಕೂಲ್ ಆಗಿರುತ್ತಾರೆ. ಇದಕ್ಕೆ ಮುಖ್ಯ ಕಾರಣ ಯೋಚನಾ ಶೈಲಿ. ಎಲ್ಲವನ್ನೂ ಸಕರಾತ್ಮಕವಾಗಿಯೇ ನೋಡಿದಲ್ಲಿ, ಎಲ್ಲವನ್ನೂ ಇದ್ದಂತೆಯೇ ಸ್ವೀಕರಿಸಿದಲ್ಲಿ ಮನಸ್ಸು ಸರಿ ಇರುತ್ತೆ. ಮನಸ್ಸು ಸರಿ ಇದ್ದರೆ, ಅಜೀರ್ಣ, ಗ್ಯಾಸ್ಟ್ರಿಕ್‌ನಂಥ ಸಮಸ್ಯೆಗಳಿಗೂ ಗುಡ್ ಬೈ ಹೇಳಬಹುದು.

ಪಾಸಿಟಿವಿಟಿ ಎಲ್ಲವಕ್ಕೂ ಮದ್ದು

- ನಿಮ್ಮ ನೆಗೆಟಿವ್ ಯೋಚನೆಗಳನ್ನು ಗುರುತಿಸಿ.
- ಅವನ್ನು ಪ್ರಯತ್ನಪಟ್ಟು ಬದಲಾಯಿಸಲು ಯತ್ನಿಸಿ.
- ಋಣಾತ್ಮಕ ಚಿಂತನೆಗಳನ್ನು ಬಲವಂತದಿಂದ ತೆಗೆದುಹಾಕಿ.
- ಕಷ್ಟಪಟ್ಟಾದರೂ ಪಾಸಿಟಿವ್ ಆಗಿ ಚಿಂಚಿಸಲು ಶುರುಮಾಡಿ.
- ಯಾವುದೇ ವಿಷಯದ ಬಗ್ಗೆ ಪೂರ್ವಾಗ್ರಹ ಇಟ್ಟುಕೊಳ್ಳಬೇಡಿ. ವಸ್ತು ಸ್ಥಿತಿಯನ್ನು ಒಪ್ಪಿಕೊಳ್ಳಿ.
- ನಿಮಗೆ ನೀವೇ ರಿಲ್ಯಾಕ್ಸ್ ಮಾಡಿಕೊಳ್ಳಲು ಕಲಿಯಿರಿ. 

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೀಶ್ ಮಲ್ಹೋತ್ರಾ ಟಿಶ್ಯೂ ಸೀರೆಯಲ್ಲೆ ಆಲಿಯಾ ಭಟ್ ಗ್ಲಾಮರ್: ಮದುವೆ ಸೀಸನ್‌ನ ಹೊಸ ಟ್ರೆಂಡ್!
ಮಹಿಳೆಯರೇ ಎಚ್ಚರ.. ದೇಹ ತೋರಿಸುವ ಈ ಲಕ್ಷಣಗಳು ಕ್ಯಾನ್ಸರ್‌ನ ಆರಂಭಿಕ ಸೂಚನೆಗಳು!