
ಬಾಗಲಕೋಟೆ : ಸ್ವಿಚ್ ಆನ್ ಮಾಡುವ ವೇಳೆ ಮೊಬೈಲ್ ನಲ್ಲಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಬಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆಯ ಕಿಲ್ಲಾ ಗಲ್ಲಿ ಪ್ರದೇಶದ ರಾಘವೇಂದ್ರ ಕುಲಕರ್ಣಿ ಎಂಬುವವರಿಗೆ ಸೇರಿದ ರೆಡ್ ಮಿ ಕಂಪನಿಯ ಮೊಬೈಲಲ್ಲಿ ಬೆಂಕಿ ಕಂಡು ಬಂದಿದ್ದು, ಇದ್ದಕ್ಕಿದ್ದಂತೆ ಮೊಬೈಲ್ ಸುಟ್ಟು ಕರಕಲಾಗಿದೆ.
ಸ್ವಿಚ್ ಆಫ್ ಆಗಿದ್ದ ಮೊಬೈಲ್ ಆನ್ ಮಾಡುವಾಗ ಬೆಂಕಿ ಕಂಡು ಬಂದು ಸಂಪೂರ್ಣ ಕರಕಲಾಘಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ರೀತಿ ಹಾನಿಯಾಗಿಲ್ಲ.
ಈ ಹಿಂದೆಯೂ ಕೂಡ ರೆಡ್ ಮಿ ಕಂಪನಿಯ ಹಲವು ಮೊಬೈಲ್ ಸ್ಫೋಟ ಪ್ರಕಣಗಳು ವರದಿಯಾಗಿದ್ದವು.
ಸ್ಮಾರ್ಟ್ಫೋನ್ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್ಡೇಟ್. ಡಿಜಿಟಲ್ ಟ್ರೆಂಡ್ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್ಅಪ್ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.