
ಬೆಂಗಳೂರು[ಮೇ. 15] ಈ ವಾರದ ವೀಕೆಂಡ್ ವಿತ್ ರಮೇಶ್ ಭರ್ಜರಿಯಾಗಿರಲಿದೆ. ಸಾಧಕರ ಸೀಟ್ ನಲ್ಲಿ ಇನ್ಫೋಸಿಸ್ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ ಕುಳಿತುಕೊಳ್ಳಲಿದ್ದಾರೆ.
ಬರೀ ಸಿನಿಮಾ ರಂಗದವರನ್ನೇ ಕರೆಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿತ್ತು. ಇದಕ್ಕೆಲ್ಲ ಉತ್ತರ ಎಂಬಂತೆ ಮೂರ್ತಿ ದಂಪತಿ ತಮ್ಮ ಜೀವನಾನುಭವ ಹಂಚಿಕೊಳ್ಳಲಿದ್ದಾರೆ.
ವಿನಯಾ ಪ್ರಸಾದ್ 7 ವರ್ಷದ ಸಂಸಾರಕ್ಕೆ ಅಸಮಾಧಾನ ತಂದದ್ದು ಇದೊಂದೇ ವಿಚಾರ!
ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರು ವೀಕೆಂಡ್ ವಿತ್ ರಮೇಶ್ ಗೆ ಆಗಮಿಸುತ್ತಿರುವುದನ್ನು ಜೀ ವಾಹಿನಿ ತನ್ನ ಅಧಿಕೃತ ಪೇಜ್ ನಲ್ಲಿ ಪ್ರಕಟ ಮಾಡಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.