ಬೆಂಗಳೂರು (ಮಾ.13): ಕನ್ನಡ ಸಿನಿಮಾ ಹಾಗೂ ಕಿರುತೆರೆ ಲೋಕದ ಅಪ್ಡೇಟ್ ನೀಡುವ ಲೈವ್ ಬ್ಲಾಗ್. ಕನ್ನಡ ಸಿನಿಮಾಗಳು, ಬಾಲಿವುಡ್, ಕಾಲಿವುಡ್, ಮಾಲಿವುಡ್ ಹಾಗೂ ಟಾಲಿವುಡ್ ನ್ಯೂಸ್ ಮತ್ತು ಗಾಸಿಪ್ಗಳು, ಓಟಿಟಿ ಫ್ಲಾಟ್ಫಾರ್ಮ್ ಅಪ್ಡೇಟ್ಗಳು, ಹೊಸ ಚಿತ್ರ ವಿಮರ್ಶೆ ಎಲ್ಲವುಗಳ ತಾಜಾ ಸುದ್ದಿ ಇಲ್ಲಿ ಲಭ್ಯ..

09:52 PM (IST) Mar 13
ʼಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಲ್ಲಿ ತುಳಸಿ ಪಾತ್ರ ಅಂತ್ಯವಾಯ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ. ಹೌದು, ತುಳಸಿ ಸತ್ತುಹೋಗಿದ್ದಾಳೆ ಎಂದು ವೈದ್ಯರು ಅಧಿಕೃತ ಹೇಳಿಕೆ ಕೊಟ್ಟಿದ್ದಾರೆ.
ಪೂರ್ತಿ ಓದಿ09:40 PM (IST) Mar 13
ಆಮೀರ್ ಖಾನ್ ಮಾರ್ಚ್ 13 ರಂದು ಪಾಪರಾಜಿಗಳ ಜೊತೆ ತಮ್ಮ 60ನೇ ಹುಟ್ಟುಹಬ್ಬ ಆಚರಿಸಿಕೊಂಡರು. ವೈರಲ್ ಫೋಟೋಗಳಲ್ಲಿ ಅವರು ಕೇಕ್ ಕತ್ತರಿಸಿ ಎಲ್ಲರಿಗೂ ಧನ್ಯವಾದ ಹೇಳುತ್ತಿದ್ದಾರೆ.
ಪೂರ್ತಿ ಓದಿ09:10 PM (IST) Mar 13
ನಟಿ ಸುಧಾರಾಣಿ ಅವರು ದೇವತಾ ಮನುಷ್ಯ ಚಿತ್ರದ ಹಾಲಲ್ಲಾದರೂ ಹಾಕು ಹಾಡಿನ ಶೂಟಿಂಗ್ನಲ್ಲಿ ನಡೆದ ಮೈನವಿರೇಳುವ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.
08:59 PM (IST) Mar 13
ಬಾಲಿವುಡ್ ನಟ ಆಮಿರ್ ಖಾನ್, ಬರ್ತ್ ಡೇ ಹಿಂದಿನ ದಿನ ಸರ್ಪ್ರೈಸ್ ನೀಡಿದ್ದಾರೆ. ತಮ್ಮ ಪ್ರೇಮಿಯನ್ನು ಮಾಧ್ಯಮಕ್ಕೆ ಪರಿಚಯಿಸಿದ್ದಾರೆ. ಅವರ ಷರತ್ತಿನ ಮಧ್ಯೆಯೇ ಹುಡುಗಿ ಫೋಟೋ ವೈರಲ್ ಆಗಿದೆ.
06:59 PM (IST) Mar 13
ಆ ಘಟನೆ ಆಗ ನಡೆದಿದ್ದಕ್ಕೆ ಯಶ್ ತಮ್ಮದೇ ಆದ ರೀತಿಯಲ್ಲಿ ಅಂದು ಕೌಂಟರ್ ಕೊಟ್ಟಿದ್ದರು. ಆದ್ರೆ ಇಂದು ಯಶ್ ಅವರ ತಂಟೆಗೆ ಹೋಗೋದ್ದಕ್ಕೇ ಯಾರೇ ಆದ್ರೂ ಭಯ ಪಡ್ತಾರೆ. ಒಮ್ಮೆ ಫಿಟ್ಟಿಂಗೂ ಗಿಟ್ಟಿಂಗೂ ಅಂಥ ಈಗೇನಾದ್ರೂ ಶುರುವಾದ್ರೆ, ಬಹುಶಃ..
ಪೂರ್ತಿ ಓದಿ06:10 PM (IST) Mar 13
ಸಲ್ಮಾನ್ ಖಾನ್ ಬುಲೆಟ್ ಪ್ರೂಫ್ ಕಾರಿನಲ್ಲಿ ಬಾಂದ್ರಾದಲ್ಲಿ ಕಾಣಿಸಿಕೊಂಡರು. ಇದು 'ಸಿಕಂದರ್' ಲುಕ್ ಇರಬಹುದು ಅಂತ ಫ್ಯಾನ್ಸ್ಗೆ ಅನಿಸ್ತಿದೆ. ಅವರ ಹೊಸ ಮೂವಿಗಾಗಿ ಎಲ್ಲರೂ ಕಾಯ್ತಾ ಇದ್ದಾರೆ.
ಪೂರ್ತಿ ಓದಿ05:57 PM (IST) Mar 13
ಆಲಿಯಾ ಭಟ್ ಹುಟ್ಟುಹಬ್ಬ: ಆಲಿಯಾ ಭಟ್ ರಣಬೀರ್ ಕಪೂರ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡರು. ರಣಬೀರ್ ಆಲಿಯಾಗೆ ಕಿಸ್ ಮಾಡಿದ್ದು ವೈರಲ್ ಆಗಿದೆ!
ಪೂರ್ತಿ ಓದಿ05:16 PM (IST) Mar 13
ಭಾರತದ ಮೊದಲ ಮಹಿಳಾ ಪತ್ತೇದಾರಿ: ರಜನಿ ಪಂಡಿತ್, ಭಾರತದ ಮೊದಲ ಮಹಿಳಾ ಪತ್ತೇದಾರಿ, ಇವರು 75,000 ಕ್ಕೂ ಹೆಚ್ಚು ಪ್ರಕರಣಗಳನ್ನು ಭೇದಿಸಿದ್ದಾರೆ. ಅವರ ಸ್ಪೂರ್ತಿದಾಯಕ ಕಥೆ, ಹೋರಾಟ ಮತ್ತು ಯಶಸ್ಸಿನ ಬಗ್ಗೆ ತಿಳಿಯಿರಿ.
ಪೂರ್ತಿ ಓದಿ04:53 PM (IST) Mar 13
ಪೆರ್ರಿಯ ಇತ್ತೀಚಿನ ಸಾಮಾಜಿಕ ಮಾಧ್ಯಮ ಪೋಸ್ಟ್ ಯಾವುದೋ ಒಂದು ಸೂಚನೆ ಎಂಬಂತೆ, ಅಭಿಮಾನಿಗಳು ಸಂಪೂರ್ಣ ಬ್ಯಾಂಗರ್ ಅನ್ನು ನಿರೀಕ್ಷಿಸುತ್ತಿದ್ದಾರೆ. ಪೆರ್ರಿ ಸ್ವತಃ ಅಪ್ಲೋಡ್ ಮಾಡಿದ ಚಿತ್ರದಲ್ಲಿ, ರಾಕಿಂಗ್ ಸ್ಟಾರ್ ಯಶ್ ಜೊತೆಗೆ..
ಪೂರ್ತಿ ಓದಿ03:38 PM (IST) Mar 13
ಹೊಸ ಚಿತ್ರಕ್ಕೆ ಸಹಿ ಹಾಕಿದ ನಿಮಿಕಾ ರತ್ನಾಕರ್. ಟೈಟಲ್ ಸಖತ್ ಡಿಫರೆಂಟ್ ಇದೆ ಆದರೆ ಕಥೆ ಹೇಗಿರಲಿದೆ ಎಂದು ವಿವರಿಸಿದ ನಟಿ......
ಪೂರ್ತಿ ಓದಿ03:38 PM (IST) Mar 13
ಸೀತಾರಾಮ ಕಲ್ಯಾಣ ನಟಿ ಭಾಗ್ಯಶ್ರೀ ಅವರಿಗೆ ಭಾಗಿ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಇರುವ ಅವರ ಫೋಟೋಗಳು ವೈರಲ್ ಆಗಿವೆ. ಇದನ್ನು ನೋಡಿ ಫ್ಯಾನ್ಸ್ಗೆ ಶಾಕ್ ಆಗಿದೆ. ಅಷ್ಟಕ್ಕೂ ನಟಿಗೆ ಆಗದ್ದೇನು?
03:31 PM (IST) Mar 13
ತರ್ಕ ಚಿತ್ರತಂಡವು ಪ್ರಚಾರಕ್ಕಾಗಿ ಸುದೀಪ್, ದರ್ಶನ್, ಯಶ್, ಉಪೇಂದ್ರ, ಶಿವಣ್ಣ ಮನೆಗೆ ಹೋದಾಗ ನಡೆದ ಘಟನೆಯ ಕುರಿತ ವಿಡಿಯೋ ಹಂಚಿಕೊಂಡಿದ್ದು, ಇದೀಗ ಭಾರೀ ವೈರಲ್ ಆಗಿದೆ.
ಪೂರ್ತಿ ಓದಿ03:01 PM (IST) Mar 13
ದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರಾದಂಡು ಒಬ್ಬೊಬ್ಬರಾಗಿ ಹೆಜ್ಜೆ ಹಾಕುತ್ತಿರುವುದು ಹೊಸ ವಿಷಯವಲ್ಲ. ಈಗಾಗಲೇ ಅನೇಕ ಸಿನಿಮೇಕರ್ಸ್, ಸ್ಟಾರ್ಸ್ ಕಾಲಿವುಡ್, ಸ್ಯಾಂಡಲ್ ವುಡ್, ಟಾಲಿವುಡ್ ನಲ್ಲಿ ಧೂಳ್...
ಪೂರ್ತಿ ಓದಿ01:51 PM (IST) Mar 13
ಈ ಎಲ್ಲಾ ಸಮಾಜಮುಖಿ ಕೆಲಸಕಾರ್ಯಗಳು ನಟ ಪುನೀತ್ ರಾಜ್ಕುಮಾರ್ ಬದುಕಿದ್ದ ಕಾಲದಲ್ಲಿ ಶುರುವಾಗಿದೆ. ಆದರೆ, ಈಗ ಅದನ್ನು ಅವರ ಪತ್ನಿ ಅಶ್ವಿನಿಯವರು ಬಿಡದೇ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಬದುಕಿದ್ದಾಗ ತಾವು ಮಾಡುತ್ತಿದ್ದ ಯಾವ..
ಪೂರ್ತಿ ಓದಿ01:40 PM (IST) Mar 13
ಅಂದು ಅಮ್ಮ ಊರಲ್ಲಿ ಇರಲಿಲ್ಲ ಮತ್ತು ತಂದೆ ಬೇರೆ ಮನೆಯಲ್ಲಿದ್ದರು. ಶಾಹಿದ್ ಕಪೂರ್ ಮನೆ ಹತ್ತಿರವಿದ್ದ ಕಾರಣ ಕರೆ ಮಾಡಿದ್ದೆ ಎಂದು ಪ್ರಿಯಾಂಕಾ ಚೋಪ್ರಾ ಸ್ಪಷ್ಟಪಡಿಸಿದ್ದಾರೆ.
ಪೂರ್ತಿ ಓದಿ01:35 PM (IST) Mar 13
ಕನ್ನಡ ಸಿನಿಮಾಗಳನ್ನು ನೋಡಲು ಪ್ರೇಕ್ಷಕರು ಬರದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಸಿನಿಮಾದವರು ಮೊದಲು ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬೇಕು. ಒಗ್ಗಟ್ಟಿಲ್ಲದೇ ಒಟ್ಟಿಗೆ 15-20 ಸಿನಿಮಾ ಬಿಡುಗಡೆ ಮಾಡುವ ಬದಲು ಪಾಳೆ ಪ್ರಕಾರ ಸಿನಿಮಾ ರಿಲೀಸ್ ಮಾಡಬೇಕು ಎಂದು ಚಿತ್ರೋದ್ಯಮಕ್ಕೆ ಬುದ್ಧಿ ಹೇಳಿದ್ದಾರೆ.
ಪೂರ್ತಿ ಓದಿ01:33 PM (IST) Mar 13
ಕನ್ನಡ ಕಿರುತೆರೆಯ ಈ ವಾರದ ಟಿಆರ್ಪಿ ರಿಲೀಸ್ ಆಗಿದೆ. ಧಾರಾವಾಹಿ, ರಿಯಾಲಿಟಿ ಶೋಗಳ ಟಿಆರ್ಪಿ ಹೇಗಿದೆ? ನಂ 1 ಸೀರಿಯಲ್ ಪಟ್ಟ ಯಾರಿಗೆ ಸೇರಿದೆ?
ಪೂರ್ತಿ ಓದಿ01:03 PM (IST) Mar 13
ಗೋಲ್ಡ್ ಸ್ಮಗ್ಲಿಂಗ್ ಕೇಸ್ ದೊಡ್ಡದಾಗುತ್ತಿದ್ದಂತೆ ಕೆಲವು ನಟಿಮಣಿಯರಿಗೆ ನಡುಕ ಶುರು. ಯಾಕೆ ಫೋಟೋ ಡಿಲೀಟ್ ಮಾಡ್ತಿದ್ದಾರೆ?
ಪೂರ್ತಿ ಓದಿ12:39 PM (IST) Mar 13
ಅಪ್ಪು ಚಿತ್ರದ ಶತದಿನೋತ್ಸವ ಸಮಾರಂಭದಲ್ಲಿ ಡಾ ರಾಜ್ಕುಮಾರ್, ಪಾರ್ವತಮ್ಮ ರಾಜ್ಕುಮಾರ್, ಪುನೀತ್ ಅಣ್ಣಂದಿರಾದ ಶಿವರಾಜ್ಕುಮಾರ್ ಹಾಗೂ ರಾಘವೇಂದ್ರ ರಾಜ್ಕುಮಾರ್ ಸೇರಿದಂತೆ ಇಡೀ ಕುಟುಂಬ ಅಲ್ಲಿ ಹಾಜರಿತ್ತು. ಜೊತೆಗೆ, ಭಾರತದ ಸೂಪರ್ ಸ್ಟಾರ್..
ಪೂರ್ತಿ ಓದಿ12:20 PM (IST) Mar 13
ದುಬೈ ಪ್ರವಾಸದಲ್ಲಿ ಕಲರ್ಫುಲ್ ಆಗಿ ಮಿಂಚಿದ ಕನ್ನಡ ಕಿರುತೆರೆ ಹಾಗೂ ಬೆಳ್ಳಿ ತೆರೆ ನಟಿಯರು. ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್......
ಪೂರ್ತಿ ಓದಿ12:18 PM (IST) Mar 13
ಬಾಲಿವುಡ್ನಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿ ಸೋತ 10 ಸಿನಿಮಾಗಳ ಪಟ್ಟಿ ಇಲ್ಲಿದೆ. ಅಕ್ಷಯ್ ಕುಮಾರ್, ಹೃತಿಕ್ ರೋಷನ್ ಸೇರಿದಂತೆ ಸ್ಟಾರ್ ನಟರ ಸಿನಿಮಾಗಳು ಸಹ ಈ ಪಟ್ಟಿಯಲ್ಲಿವೆ.
ಪೂರ್ತಿ ಓದಿ11:11 AM (IST) Mar 13
ಸುಧಾ ಬೆಳವಾಡಿ ಮದುವೆ ಆಗಬೇಕು ಎಂದು ನಿರ್ಧರಿಸಿದಾಗ ಹುಡುಗನನ್ನು ಹೇಗ್ ಆಯ್ಕೆ ಮಾಡಿದ್ರೂ ಗೊತ್ತಾ? ಲಿಸ್ಟ್ ಮಾಡ್ಕೊಂಡು ಅಮ್ಮನಿಗೆ ಬಿಗ್ ಶಾಕ್ ಕೊಟ್ಟ ನಟಿ.....
ಪೂರ್ತಿ ಓದಿ09:58 AM (IST) Mar 13
ಡಿವೋರ್ಸ್ ನಂತರ ಹೆಣ್ಣುಮಕ್ಕಳನ್ನು ದೂರುವುದು ಎಷ್ಟು ಸರಿ ಎಂದು ನೆಟ್ಟಿಗರನ್ನು ನಿವೇದಿತಾ ಗೌಡ ಪ್ರಶ್ನೆ ಮಾಡಿದ್ದಾರೆ.
ಪೂರ್ತಿ ಓದಿ09:57 AM (IST) Mar 13
ನಟರು ಸ್ಟಾರ್ ಆಗೋಕೆ ಒಂದು ಹಿಟ್ ಸಿನಿಮಾ ಬೇಕು. ಚಿರಂಜೀವಿ ಕೆರಿಯರ್ಗೆ 'ಖೈದಿ' ಸಿನಿಮಾ ಇದ್ದಂಗೆ. ಮಹೇಶ್ ಬಾಬುಗೆ 'ಒಕ್ಕಡು', ಪವನ್ ಕಲ್ಯಾಣ್ಗೆ 'ತೊಲಿ ಪ್ರೇಮ' ಚಿತ್ರಗಳು ಇದೇ ರೀತಿ. ಈ ಸಿನಿಮಾಗಳು ಹೀರೋಗಳ ಕೆರಿಯರ್ ಬದಲಿಸಿ ಸ್ಟಾರ್ ಆಗೋಕೆ ಸಹಾಯ ಮಾಡಿದ್ವು. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಕೆರಿಯರ್ನಲ್ಲಿ 'ಆರ್ಯ' ಸಿನಿಮಾ ಅಂಥದ್ದು.
ಪೂರ್ತಿ ಓದಿ09:55 AM (IST) Mar 13
Shravani Subramanya: ಶ್ರಾವಣಿ ಸುಬ್ರಮಣ್ಯ ಧಾರಾವಾಹಿಯಲ್ಲಿ ಲಲಿತಾ ದೇವಿಯವರ ಆರೋಗ್ಯದ ಬಗ್ಗೆ ವೀಕ್ಷಕರು ಕಾಳಜಿ ವಹಿಸಿದ್ದಾರೆ. ದೊಡ್ಡ ಮನೆಯಲ್ಲಿ ಲಿಫ್ಟ್ ಇಲ್ಲದಿರುವುದು ಮತ್ತು ಸಚಿವರ ಮನೆಯಲ್ಲಿ ಹೆಚ್ಚುವರಿ ಕಾರು ಇಲ್ಲದಿರುವುದು ವೀಕ್ಷಕರ ಪ್ರಶ್ನೆಗೆ ಕಾರಣವಾಗಿದೆ.
ಪೂರ್ತಿ ಓದಿ09:44 AM (IST) Mar 13
ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಸದ್ಯಕ್ಕೆ ಬುಚ್ಚಿಬಾಬು ನಿರ್ದೇಶನದಲ್ಲಿ ನಟಿಸ್ತಿದ್ದಾರೆ. ಈ ಚಿತ್ರಕ್ಕೆ ಇನ್ನೂ ಟೈಟಲ್ ಫೈನಲ್ ಆಗಿಲ್ಲ. ಮೈತ್ರಿ ಮೂವೀಸ್ ಸಂಸ್ಥೆ ದೊಡ್ಡ ಬಜೆಟ್ನಲ್ಲಿ ಈ ಚಿತ್ರವನ್ನು ರೂರಲ್ ಸ್ಪೋರ್ಟ್ಸ್ ಬ್ಯಾಕ್ ಡ್ರಾಪ್ನಲ್ಲಿ ತೆರೆಗೆ ತರ್ತಿದೆ.
ಪೂರ್ತಿ ಓದಿ09:13 AM (IST) Mar 13
ಅಮ್ಮನಿಲ್ಲದೆ ನಾನು ಏನ್ ಮಾಡಲಿ? ನೋವಿನಲ್ಲಿ ತನ್ನ ಕೆಲಸ ನಿಲ್ಲಿಸಬಾರದು ಎಂದು ಶೂಟಿಂಗ್ ಸೆಟ್ಗೆ ಆಗಮಿಸಿದ ಶುಭಾ ಪೂಂಜಾ.
ಪೂರ್ತಿ ಓದಿ09:04 AM (IST) Mar 13
Actress Childhood Photo: 4 ತಿಂಗಳ ಅಂತರದಲ್ಲಿ ಸತತವಾಗಿ ಮೂರು ಬ್ಲಾಕ್ಬಸ್ಟರ್ ಹಿಟ್ ಚಿತ್ರಗಳನ್ನು ನೀಡಿ ಬಾಕ್ಸ್ ಆಫೀಸ್ನಲ್ಲಿ ಲಕ್ಕಿ ನಾಯಕಿಯಾಗಿ ಮಿಂಚುತ್ತಿರುವ ನಟಿಯ ಬಾಲ್ಯದ ಫೋಟೋಗಳು ವೈರಲ್ ಆಗಿವೆ.
ಪೂರ್ತಿ ಓದಿ08:34 AM (IST) Mar 13
ಎಲ್ಲರಿಗೂ ಆಶ್ಚರ್ಯ ಆಗುವಂತೆ ಲುಕ್ ಬದಲಾಯಿಸಿಕೊಂಡ ಡ್ರೋನ್ ಪ್ರತಾಪ್. ರಾಮಚಾರಿನೇ ಫುಲ್ ಫಿದಾ ಆಗಿದ್ದು ಸತ್ಯ ಸತ್ಯ............
ಪೂರ್ತಿ ಓದಿ08:31 AM (IST) Mar 13
ಬಾಲಿವುಡ್ ನಟಿ, ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಅವರ ಹವಾ ಸ್ವಲ್ಪ ಕಡಿಮೆಯಾಗಿದೆ. ಆದರೂ ಅವರು ಬಾಲಿವುಡ್ನಲ್ಲಿ ಮಿಂಚುತ್ತಿದ್ದಾರೆ. ಅನುಷ್ಕಾ ಶರ್ಮಾ 'ರಬ್ ನೇ ಬನಾ ದಿ ಜೋಡಿ' ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟರು.
ಪೂರ್ತಿ ಓದಿ07:55 AM (IST) Mar 13
ಈಗಿನ ಕಾಲದ ನಟಿಯರು ಅಲ್ಲ, 90ರ ದಶಕದಲ್ಲೇ ತಮ್ಮ ಬೋಲ್ಡ್ ಲುಕ್ ನಿಂದ ಎಲ್ಲರನ್ನೂ ಬೆರಗುಗೊಳಿಸಿದ ಆ ನಟಿಯರ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
07:54 AM (IST) Mar 13
ಡಾ ರಾಜ್ ಅವರು ತಮ್ಮ ಚಿತ್ರಗಳಿಗೆ ಮಾತ್ರವಲ್ಲ, ಬೇರೆಯವರ ಚಿತ್ರಗಳಿಗೂ ಹಾಡುತ್ತಿದ್ದರು. ಆದರೆ, ಸ್ವಲ್ಪ ಕಡಿಮೆ. ಆದರೆ ಅದಕ್ಕೆ ಬಲವಾದ ಕಾರಣವಿತ್ತು. ಅದು ಹಲವರಿಗೆ ಗೊತ್ತಿಲ್ಲ. ಡಾ ರಾಜ್ಕುಮಾರ್ ಅವರು ನಾಟಕರಂಗದಿಂದ ಬಂದವರು. ಅಲ್ಲಿ..
07:54 AM (IST) Mar 13
ಸೀರಿಯಲ್ಗೆ ಕೈಕೊಟ್ಟು ರಿಯಾಲಿಟಿ ಷೋಗೆ ಹೋಗೋ ಕೆಲ ನಟ-ನಟಿಯರು ಮಾಡುವುದೇನು? ಅವರಿಗೆ ಆಫರ್ ಬಂದಾಗ ಆಗುವುದೇನು? ಅಸಲಿಯತ್ತು ರಿವೀಲ್ ಮಾಡಿದ ನಿರ್ದೇಶಕಿ ಶ್ರುತಿ ನಾಯ್ಡು
07:54 AM (IST) Mar 13
ದೃಷ್ಟಿಬೊಟ್ಟು ಸೀರಿಯಲ್ ನಾಯಕಿ ದೃಷ್ಟಿ ಉರ್ಫ್ ಅರ್ಪಿತಾ ಮೋಹಿತೆ ಶೂಟಿಂಗ್ ಸೆಟ್ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅದೀಗ ವೈರಲ್ ಆಗಿದೆ.
07:54 AM (IST) Mar 13
ಸ್ಯಾಂಡಲ್ವುಡ್ ನಟ ಕಿರಣ್ ರಾಜ್ ಗೆ ಮತ್ತೆ ಸೀರಿಯಲ್ ಗೆ ಬರ್ತಿದ್ದಾರೆ. ಅವರಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಒಂದೇ ದಿನದಲ್ಲಿ ಅವರು ಅಭಿನಯಿಸುತ್ತಿರುವ ಪ್ರೋಮೋ ಮಿಲಿಯನ್ಸ್ ವೀವ್ಸ್ ಪಡೆದಿದೆ.