ಪೊಗರು ವಿರುದ್ಧ ಸಚಿವ ಶಿವರಾಮ ಹೆಬ್ಬಾರ್‌ ಕಿಡಿ

Kannadaprabha News   | Asianet News
Published : Feb 24, 2021, 07:55 AM ISTUpdated : Feb 24, 2021, 08:31 AM IST
ಪೊಗರು ವಿರುದ್ಧ ಸಚಿವ ಶಿವರಾಮ ಹೆಬ್ಬಾರ್‌ ಕಿಡಿ

ಸಾರಾಂಶ

ಬ್ರಾಹ್ಮಣ ಸಮುದಾಯವನ್ನು ಅವಮಾನಿಸುವ ಅಂಶವನ್ನು ತೆಗೆದುಹಾಕಿ ಪೊಗರು ಚಿತ್ರವನ್ನು ಮರುಬಿಡುಗಡೆಗೊಳಿಸಬೇಕು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌  ಹೇಳಿದ್ದಾರೆ. 

ಕಾರವಾರ (ಫೆ.24): ಪೊಗರು ಚಲನಚಿತ್ರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಮಾನಿಸುವ ಅಂಶವನ್ನು ತೆಗೆದುಹಾಕಿ ಚಿತ್ರವನ್ನು ಮರುಬಿಡುಗಡೆಗೊಳಿಸಬೇಕು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ ಆಗ್ರಹಿಸಿದ್ದಾರೆ. 

ಈ ಬಗ್ಗೆ ವೀಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು ಪೊಗರು ತನ್ನ ಚಿತ್ರದಲ್ಲಿ ಮಾತ್ರ ಪೊಗರು ತೋರಿಸಲಿ. ಅದು ಬಿಟ್ಟು ಬೇರೆ ಸಮುದಾಯದ ಮೇಲೆ ಬ್ರಾಹ್ಮಣರ ಮೇಲೆ ಅವಹೇಳನ ಮಾಡಿರುವುದು ನಿಜಕ್ಕೂ ಅತ್ಯಂತ ಖಂಡನೀಯ ಎಂದಿದ್ದಾರೆ. 

‘ಪೊಗರು’ ಚಿತ್ರದ 14 ದೃಶ್ಯಗಳಿಗೆ ಕತ್ತರಿ ..

ಚಿತ್ರತಂಡವು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿದ್ದಲ್ಲದೆ ಅರ್ಚಕರ ಸಂಪ್ರದಾಯವನ್ನು ಅವಮಾನಿಸಿದೆ. ಹಾಗಾಗಿ ತಕ್ಷಣವೇ ಬ್ರಾಹ್ಮಣ ಸಮುದಾಯದ ಅವಹೇಳನವಿರುವ ಅಂಶವನ್ನು ತೆಗೆದುಹಾಕುವಂತೆ ಎಚ್ಚರಿಕೆ ನೀಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಿಷಬ್‌ ಶೆಟ್ಟಿ, ವಿಜಯ್ ಕಿರಗಂದೂರು ವ್ಯಾಪಾರಿಗಳು, ದೈವಾರಾಧನೆಯನ್ನ ವ್ಯಾಪಾರಕ್ಕೆ ಹಾಕಿದ್ದಾರೆ: ದೈವಾರಾಧಕ ಬೇಸರ
BBK 12: ಗಿಲ್ಲಿ ನಟನಿಗೆ ಏನ್‌ ಮಾಡೋದು ಅಂತ ನಿರ್ಧಾರ ಮಾಡಿ: ರಘು ಬಳಿ ಕಾವ್ಯ ಶೈವ ಬೇಸರ ತೋಡಿಕೊಂಡ್ರು