ನೇತ್ರದಾನ ವಾಗ್ದಾನ ಪತ್ರಕ್ಕೆ ಸರಿಗಮಪ ಹನುಮಂತು ಸಹಿ

Published : Jul 22, 2019, 07:57 AM ISTUpdated : Mar 02, 2020, 05:25 PM IST
ನೇತ್ರದಾನ ವಾಗ್ದಾನ ಪತ್ರಕ್ಕೆ ಸರಿಗಮಪ ಹನುಮಂತು ಸಹಿ

ಸಾರಾಂಶ

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ| ಗಾಯಕ ಹನುಮಂತ ನೇತ್ರದಾನ| 

ಸವಣೂರು[ಜು.22]: ರಿಯಾಲಿಟಿ ಶೋನಿಂದ ಪ್ರಖ್ಯಾತರಾಗಿರುವ ಗಾಯಕ ಹನುಮಂತ ಲಮಾಣಿ ಅವರು ನೇತ್ರದಾನ ಮಾಡುವ ಬಗ್ಗೆ ಘೋಷಿಸಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಭಾನುವಾರ ನಡೆದ ಕಾರ್ಯ​ಕ್ರ​ಮ​ದಲ್ಲಿ ಅವರು ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕಿದರು.

ಈ ವೇಳೆ ಮಾತ​ನಾ​ಡಿದ ಅವರು, ನಾನು ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕುವ ಮೂಲಕ ನನ್ನ ಮರಣಾನಂತರ ಕಣ್ಣುಗಳನ್ನು ದಾನವಾಗಿ ನೀಡಲು ಒಪ್ಪಿಗೆ ಸೂಚಿಸಿದ್ದೇನೆ. ಇಂತ​ಹ ಕಾರ್ಯದಲ್ಲಿ ಸರ್ವರೂ ಪಾಲ್ಗೊಂಡಲ್ಲಿ ಮಾತ್ರ ಅಂಧರ ಬಾಳಿಗೆ ಬೆಳಕು ನೀಡಿದಂತಾ​ಗು​ತ್ತದೆ. ಹಾಗಾ​ಗಿ ಅಂಧತ್ವ ನಿವಾರಣೆಗೆ ಮುಂದಾಗಬೇಕು ಎಂದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನನಗೆ ಈಗಾಗಲೇ 120ಕ್ಕೂ ಹೆಚ್ಚು ಬಾರಿ ಮದುವೆಯಾಗಿದೆ; ನಟ ಸಿಂಬು ಉತ್ತರಕ್ಕೆ ಆಂಕರ್ ಏನಂದ್ರು?
ಮದುವೆ ಬಳಿಕ ಹನಿಮೂನ್ ಕ್ಯಾನ್ಸಲ್ ಮಾಡಿದ ಸಮಂತಾ? ಈ ಹೊಸ ನಿರ್ಧಾರ ತಗೊಂಡು ಶಾಕ್ ಕೊಟ್ಟಿದ್ಯಾಕೆ?