ವಿಜಯಲಕ್ಷ್ಮೀ ವಿರುದ್ಧವೇ ದೂರು ಕೊಟ್ಟ ನಟ, ಎರಡು ಬೇಡಿಕೆ

Published : Mar 11, 2019, 08:17 PM ISTUpdated : Mar 11, 2019, 08:26 PM IST
ವಿಜಯಲಕ್ಷ್ಮೀ ವಿರುದ್ಧವೇ ದೂರು ಕೊಟ್ಟ ನಟ, ಎರಡು ಬೇಡಿಕೆ

ಸಾರಾಂಶ

ಅನಾರೋಗ್ಯಕ್ಕೆ ತುತ್ತಾಗಿದ್ದ ನಟಿ ವಿಜಯಲಕ್ಷ್ಮೀ ಮತ್ತು ನಟ ರವಿಪ್ರಕಾಶ್ ನಡುವಿನ ಪ್ರಕರಣ ಇದೀಗ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲು ಏರಿದೆ.

ಬೆಂಗಳೂರು[ಮಾ. 11]  ಮಾನಸಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮೀ ಮೇಲೆ ನಟ ರವಿಪ್ರಕಾಶ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.

ಅನಾರೋಗ್ಯಕ್ಕೆ ತುತ್ತಾಗಿದ್ದ ವಿಜಯಲಕ್ಷ್ಮೀ ನೆರವಿಗೆ ನೀಡಿರುವ 1 ಲಕ್ಷ ರೂ. ಹಣ ವಾಪಸ್ ನೀಡಬೇಕು.  ಅಲ್ಲದೇ ಆರೋಪ ಮಾಡಿದ್ದಕ್ಕೆ ಕ್ಷಮೆ ಕೇಳಬೇಕು ಎಂದು  ದೂರಿನಲ್ಲಿ ಹೇಳಿದ್ದಾರೆ.

ವಿಜಯಲಕ್ಷ್ಮೀ ಕಿರುಕುಳ ಕೇಸ್: ರವಿ ಪ್ರಕಾಶ್ ಸ್ಟಷ್ಟನೆ

ವಿಯಜಲಕ್ಷ್ಮೀ ಮತ್ತು ಅವರ ಸಹೋದರಿ ಉಷಾದೇವಿ ಮೇಲೆ ದೂರು ದಾಖಲಿಸಲಾಗಿದೆ.  ಧನ ಸಹಾಯ ಮಾಡಿದ್ದರೂ ನನ್ನ ವಿರುದ್ಧ ಕೆಟ್ಟ ಪದಗಳನ್ನ ಬಳಕೆ ಮಾಡಿ ನನ್ನನ್ನ ಅವಹೇಳನ ಮಾಡಲಾಗಿದೆ ಎಂದು ಹೇಳಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗಿಲ್ಲಿ ನಟ ನಿನ್ನ*ನ್ ಅಂದಿದ್ದನ್ನ Bigg Boss ತೋರಿಸಿಲ್ಲ, ಅವನಂಥಾ ಗಲೀಜು ಲೈಫಲ್ಲೇ ನೋಡಿಲ್ಲ-ಡಾಗ್ ಸತೀಶ್!
ಗಿಲ್ಲಿಯ ಅದೊಂದು ವಿಡಿಯೋ ವೀಕೆಂಡ್‌ನಲ್ಲಿ ತೋರಿಸಿ, ಸುದೀಪ್‌ಗೆ ಅಭಿಮಾನಿಗಳ ಪಟ್ಟು!