ದಕ್ಷಿಣ ಕನ್ನಡದ ದಿಶಾ ಸಾವಿನ ಬಳಿಕ ಔಷಧ ಸೇವನೆ ಬಿಟ್ಟಿದ್ದ ಸುಶಾಂತ್‌ ಸಿಂಗ್‌!

Published : Jul 22, 2020, 09:52 AM ISTUpdated : Jul 22, 2020, 11:06 AM IST
ದಕ್ಷಿಣ ಕನ್ನಡದ ದಿಶಾ ಸಾವಿನ ಬಳಿಕ ಔಷಧ ಸೇವನೆ ಬಿಟ್ಟಿದ್ದ ಸುಶಾಂತ್‌ ಸಿಂಗ್‌!

ಸಾರಾಂಶ

ದ.ಕ ಮೂಲದ ದಿಶಾ ಸಾವಿನ ಬಳಿಕ ಖಿನ್ನತೆ ಔಷಧ ಸೇವನೆ ಬಿಟ್ಟಿದ್ದ ಸುಶಾಂತ್‌ ಸಿಂಗ್‌| ಸುಶಾಂತ್‌ ಸಿಂಗ್‌ ಸಾವು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್‌| ವೈದ್ಯರನ್ನು  5 ಗಂಟೆಗಳ ಕಾಲ ವಿಚಾರಣೆ ನಡೆಸಿ ಹೇಳಿಕೆ

ಮುಂಬೈ(ಜು.22): ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸಾವು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್‌ ಮೂಲಗಳಿಂದ ಇದೀಗ ಮತ್ತೊಂದು ಅಚ್ಚರಿಯ ಅಂಶ ತಿಳಿದುಬಂದಿದೆ.

ಸುಶಾಂತ್‌ ಸಿಂಗ್ ಆತ್ಮ ಮಾತನಾಡುತ್ತಿದೆ; ಆತ್ಮಹತ್ಯೆ ಕಾರಣ ಬಿಚ್ಚಿಟ್ಟ ಆತ್ಮದ ವಿಡಿಯೋ ಇದು?

ಸುಶಾಂತ್‌ ಅವರ ಮಾಜಿ ಮ್ಯಾನೇಜರ್‌ ದಕ್ಷಿಣ ಕನ್ನಡ ಮೂಲದ ದಿಶಾ ಸಾಲಿಯಾನ್‌ ಸಾವಿನ ಬಳಿಕ ಖಿನ್ನತೆಗಾಗಿ ತಾನು ಸೇವಿಸುತ್ತಿದ್ದ ಔಷಧವನ್ನು ನಿಲ್ಲಿಸಿದ್ದರು. ಇದರಿಂದ ಸುಶಾಂತ್‌ ಅನಾರೋಗ್ಯಕ್ಕೆ ಒಳಗಾಗಿದ್ದರು ಎಂದು ಹೇಳಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಮೂವರು ಮನೋವೈದ್ಯರು ಹಾಗೂ ಮಾನಸಿಕ ಸಮಸ್ಯೆಗೆ ಚಿಕಿತ್ಸೆ ನೀಡುವ ವೈದ್ಯರೊಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಮನೋಶಾಸ್ತ್ರಜ್ಞರೊಬ್ಬರನ್ನು ಬಾಂದ್ರಾ ಪೊಲೀಸರು ಠಾಣೆಗೆ ಕರೆಸಿಕೊಂಡು 5 ಗಂಟೆಗಳ ಕಾಲ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ರೀನಾ, ಕಿರಣ್ & ಲವರ್ ಗೌರಿ.. 'ನಾವೆಲ್ಲರೂ ಒಂದೇ ಫ್ಯಾಮಿಲಿ' ಎಂದ ಅಮೀರ್ ಖಾನ್; ಒಳಗೊಳಗೇ ನಕ್ಕ ನೆಟ್ಟಿಗರು!
ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!