ಸರ್ಕಾರು ಸಿನಿಮಾದಲ್ಲಿ ಮಹೇಶ್‌ ಬಾಬುಗೆ ವಿಲನ್ ಆಗ್ತಾರಾ ಕಿಚ್ಚ..?

Kannadaprabha News   | Asianet News
Published : Jun 14, 2020, 03:35 PM ISTUpdated : Jun 14, 2020, 04:33 PM IST
ಸರ್ಕಾರು ಸಿನಿಮಾದಲ್ಲಿ ಮಹೇಶ್‌ ಬಾಬುಗೆ ವಿಲನ್ ಆಗ್ತಾರಾ ಕಿಚ್ಚ..?

ಸಾರಾಂಶ

ರಾಜಮೌಳಿ ನಿರ್ದೇಶನದ 'ಈಗ' ಸಿನಿಮಾದಲ್ಲಿ ವಿಲ್ ಆಗಿ ನಟಿಸಿ ತೆಲುಗು ಸಿನಿ ಪ್ರಿಯರ ಮನಸ್ಸು ಗೆದ್ದ ಕಿಚ್ಚ ಸುದೀಪ್‌ಗೆ ಈಗ ಮತ್ತೊಂದು ಬಿಗ್‌ ಆಫರ್ ಬಂದಿದೆ. 'ಈಗ' ಸಿನಿಮಾದಲ್ಲಿ ತಮ್ಮ ನಟನೆಯಿಂದ ಹೀರೋ ಆಗೋದಕ್ಕೂ ಸೈ, ವಿಲನ್‌ಗೂ ಸೈ ಅಂತ ತೋರಿಸಿಕೊಟ್ಟಿದ್ರು ಸುದೀಪ್.

ರಾಜಮೌಳಿ ನಿರ್ದೇಶನದ 'ಈಗ' ಸಿನಿಮಾದಲ್ಲಿ ವಿಲ್ ಆಗಿ ನಟಿಸಿ ತೆಲುಗು ಸಿನಿ ಪ್ರಿಯರ ಮನಸ್ಸು ಗೆದ್ದ ಕಿಚ್ಚ ಸುದೀಪ್‌ಗೆ ಈಗ ಮತ್ತೊಂದು ಬಿಗ್‌ ಆಫರ್ ಬಂದಿದೆ. 'ಈಗ' ಸಿನಿಮಾದಲ್ಲಿ ತಮ್ಮ ನಟನೆಯಿಂದ ಹೀರೋ ಆಗೋದಕ್ಕೂ ಸೈ, ವಿಲನ್‌ಗೂ ಸೈ ಅಂತ ತೋರಿಸಿಕೊಟ್ಟಿದ್ರು ಸುದೀಪ್.

ನಿರ್ದೇಶಕ ಪರಶುರಾಮ್ ಮಹೇಶ್‌ ಬಾಬು ನಾಯಕ ನಟನಾಗಿ ನಟಿಸುತ್ತಿರುವ ಸರ್ಕಾರು ವಾರಿ ಪಾಠದಲ್ಲಿ ಮೈನ್ ವಿಲನ್ ಆಗಿ ನಟಿಸುವುದಕ್ಕೆ ಸುದೀಪ್‌ಗೆ ಆಫರ್ ಕೊಟ್ಟಿದ್ದಾರೆ.

ಲಾಕ್‌ಡೌನ್‌ನಲ್ಲಿ ಸಮಂತಾ ಶುರು ಹಚ್ಕೊಂಡ್ರು ಹೊಸ ಹವ್ಯಾಸ..! ಟೆರೇಸ್ ಗಾರ್ಡನ್ ಹೇಗಿದೆ ನೋಡಿ

ಮಾಸ್‌ ಹೀರೋ ಆಗಿರೋ ಒಬ್ಬರನ್ನೇ ಸಿನಿಮಾದಲ್ಲಿ ವಿಲನ್ ಮಾಡಬೇಕೆಂದು ನಿರ್ದೇಶಕ ಬಯಸಿದ್ದಾರೆ.  ಕನ್ನಡ ಸಿನಿಮಾ ಲೋಕದಲ್ಲಿ ಅಂತಹದೊಂದು ಹವಾ ಇರೋರು ಸುದೀಪ್. ಕಳೆದ ವರ್ಷ ಸಲ್ಮಾನ್‌ ಖಾನ್ ಅಭಿನಯದ ದಬಾಂಗ್ 3ಯಲ್ಲಿ ಕಿಚ್ಚ ಮೈನ್ ವಿಲನ್ ರೋಲ್ ಪ್ಲೇ ಮಾಡಿದ್ರು.

ಆರಂಭದಲ್ಲಿ ಉಪೇಂದ್ರ ಅವರನ್ನು ಚೂಸ್ ಮಾಡುವುದೆಂದು ನಿರ್ದೇಶಕ ಆಲೋಚಿಸಿದ್ರು. ಆದರೆ ಉಪೇಂದ್ರ ಈ ಆಫರ್ ಬೇಡ ಎಂದಿದ್ರು. ಇದೀಗ ಸುದೀಪ್ ಅವರನ್ನು ಹೇಗಾದ್ರು ಕನ್ವಿನ್ಸ್ ಮಾಡಿ ಸಿನಿಮಾ ಮಾಡೋ ಚಿಂತೆಗೆ ಬಿದ್ದಿದ್ದಾರೆ ನಿರ್ದೇಶಕ.

'ಧೋನಿ' ಪಾತ್ರಕ್ಕೆ ಜೀವ ತುಂಬಿದ್ದ ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣು!

ಮಹೇಶ್ ಬಾಬು ರಿಚ್ ಬ್ಯುಸಿನೆಸ್ ಮ್ಯಾನ್ ಆಗಿ ಕಾಣಿಸಿಕೊಳ್ಳಲಿದ್ದು, ಕಥೆಯಲ್ಲೊಂದು ಪ್ಲ್ಯಾಶ್‌ಬ್ಯಾಕ್ ಕೂಡಾ ಇರಲಿದೆ. ಮೈತ್ರಿ ಮೂವಿ ಮೇಕರ್ಸ್‌ ಸಿನಿಮಾ ಮಾಡುತ್ತಿದ್ದಾರೆ. ತಮನ್ ಅವರು ಸಂಗೀತ ಸಂಯೋಜಿಸಲಿದ್ದಾರೆ.

"

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಿಷಬ್‌ ಶೆಟ್ಟಿ, ವಿಜಯ್ ಕಿರಗಂದೂರು ವ್ಯಾಪಾರಿಗಳು, ದೈವಾರಾಧನೆಯನ್ನ ವ್ಯಾಪಾರಕ್ಕೆ ಹಾಕಿದ್ದಾರೆ: ದೈವಾರಾಧಕ ಬೇಸರ
BBK 12: ಗಿಲ್ಲಿ ನಟನಿಗೆ ಏನ್‌ ಮಾಡೋದು ಅಂತ ನಿರ್ಧಾರ ಮಾಡಿ: ರಘು ಬಳಿ ಕಾವ್ಯ ಶೈವ ಬೇಸರ ತೋಡಿಕೊಂಡ್ರು