
ಹೈದರಾಬಾದ್: 2015 ರ ಮತಲಂಚ ಪ್ರಕರಣ ಆಂಧ್ರಪ್ರದೇಶ ಸಿಎಂ ಚಂದ್ರ ಬಾಬು ನಾಯ್ಡು ಅವರನ್ನು ಮತ್ತೆ ಬಾಧಿಸುವ ಸಾಧ್ಯತೆ ಇದೆ.
ಈ ಪ್ರಕರಣದ ಎಸಿಬಿ ತನಿಖೆ ಎಲ್ಲಿಯವರೆಗೆ ಬಂದಿದೆ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಅವರು ಬುಧವಾರ ಪರಿಶೀಲನೆ ನಡೆಸಿ ದ್ದಾರೆ.
ಅಲ್ಲದೆ, ಸುಪ್ರೀಂ ಕೋರ್ಟ್ನಲ್ಲಿರುವ ಪ್ರಕರಣ ಸಂಬಂಧ ಮುಂದಿನ ಕ್ರಮಗಳ ಬಗ್ಗೆ ಕೆಲವು ಸೂಚನೆ ನೀಡಿದ್ದಾರೆ. 3 ವರ್ಷದ ಹಿಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಟಿಡಿಪಿ ಶಾಸಕರೊಬ್ಬರು ಟಿಆರ್ ಎಸ್ ಶಾಸಕರೊಬ್ಬರಿಗೆ 50 ಲಕ್ಷ ರು. ಲಂಚದ ಆಮಿಷ ಒಡ್ಡುವಾಗ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.