
ನವದೆಹಲಿ: ಬಿಜೆಪಿಯೊಂದಿಗೆ ಮೈತ್ರಿ ಸಾಧಿಸಿ ಬಿಹಾರ ದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃ ತ್ವದ ಎನ್ಡಿಎಯಿಂದ ಹೊರ ಬಂದಿದ್ದೇ ಆದಲ್ಲಿ, ಮಹಾಘಟ ಬಂಧನ್ (ಮಹಾ ಮೈತ್ರಿ) ಪುನಶ್ಚೇತನಗೊಳ್ಳಲಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಶಕ್ತಿ ಸಿಂಗ್ ಗೋಯಿಲ್ ಅವರು ಪ್ರತಿಪಾದಿಸಿದ್ದಾರೆ.
2019 ರ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಯು ನಡುವೆ ಸೀಟು ಹಂಚಿಕೆ ಬಿಕ್ಕಟ್ಟು ಉದ್ಭವವಾದ ಬೆನ್ನಲ್ಲೇ, ಬಿಹಾರ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಗೋಯಿಲ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಮಹತ್ವ ಪಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.