ಉಪ ಸಮರಕ್ಕೆ ಇನ್ನು ನಾಲ್ಕೇ ದಿನ ಬಾಕಿ, 1 ಲಕ್ಷದ 26 ಸಾವಿರ ನಗದು ಹಂಚಿಕೆ

Published : Apr 05, 2017, 05:31 AM ISTUpdated : Apr 11, 2018, 12:41 PM IST
ಉಪ ಸಮರಕ್ಕೆ ಇನ್ನು ನಾಲ್ಕೇ ದಿನ ಬಾಕಿ, 1 ಲಕ್ಷದ 26 ಸಾವಿರ ನಗದು ಹಂಚಿಕೆ

ಸಾರಾಂಶ

ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕುರುಡು ಕಾಂಚಾಣ ಕುಣಿಯುತ್ತಿದೆ. ಜೊತೆ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ಘರ್ಷಣೆಗೂ ಕಾರಣವಾಗಿದೆ.

ಮೈಸೂರು(ಎ.05): ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕುರುಡು ಕಾಂಚಾಣ ಕುಣಿಯುತ್ತಿದೆ. ಜೊತೆ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ಘರ್ಷಣೆಗೂ ಕಾರಣವಾಗಿದೆ.

ಮತದಾನಕ್ಕೆ ಇನ್ನು ನಾಲ್ಕೇ ದಿನ ಬಾಕಿ. ಆದರೆ ಅಷ್ಟರಲ್ಲೇ ಗುಂಡ್ಲುಪೇಟೆಯಲ್ಲಿ ಕಾಂಚಾಣ ಸದ್ದು ಮಾಡುತ್ತಿದೆ. ಗುಂಡ್ಲುಪೇಟೆಯ ಬರ್ಗಿ ಜಿಲ್ಲಾ ಪಂಚಾಯ್ತಿ ಕ್ಷೇತ್ರದ ಕಾಂಗ್ರೆಸ್ ಸದಸ್ಯ ಪಿ.ಚನ್ನಪ್ಪ ಹಣ ಹಂಚಿಕೆ ಆರೋಪದಲ್ಲಿ ಸಿಲುಕಿಕೊಂಡಿದ್ದಾರೆ. ಮತದಾರರಿಗೆ ಮತದಾರರಿಗೆ ಹಣ ಹಂಚಿಕೆ ಮಾಡಿದ್ದಾರೆಂದು ಬಿಜೆಪಿ ಕಾರ್ಯಕರ್ತರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. ಪರಿಶೀಲನೆ ನಡೆಸಿದ ಅಧಿಕಾರಿಗಳು 1 ಲಕ್ಷದ 26 ಸಾವಿರ ನಗದು ಪತ್ತೆಯಾಗಿದೆ.

ಈ ಆರೋಪ ಹಿನ್ನೆಲೆಯಲ್ಲಿ ಜಿ.ಪಂ.ಸದಸ್ಯ ಪಿ.ಚನ್ನಪ್ಪರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಗುಂಡ್ಲುಪೇಟೆ ಪೊಲೀಸ್​ ಠಾಣೆ ಮುಂದೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಎದುರು ಧರಣಿ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!