ಮೌಲ್ವಿ ತಲೆ ಕಡಿದು ತಂದವರಿಗೆ 10 ಲಕ್ಷ ಬಹುಮಾನ; ಬಿಜೆಪಿ ಮುಖಂಡ ಘೋಷಣೆ

Published : Dec 04, 2017, 04:33 PM ISTUpdated : Apr 11, 2018, 12:57 PM IST
ಮೌಲ್ವಿ ತಲೆ ಕಡಿದು ತಂದವರಿಗೆ 10 ಲಕ್ಷ ಬಹುಮಾನ; ಬಿಜೆಪಿ ಮುಖಂಡ ಘೋಷಣೆ

ಸಾರಾಂಶ

ಹುಬ್ಬಳ್ಳಿಯಲ್ಲಿ ಮೌಲ್ವಿ ವಿವಾದಾತ್ಮಕ ಹೇಳಿಕೆ ವಿಚಾರವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಬಾಗಲಕೋಟೆಯಲ್ಲಿ ಮೌಲ್ವಿ ಹೇಳಿಕೆ ವಿರೋಧಿಸಿ ಬಿಜೆಪಿ ನಗರಘಟಕ ಪ್ರತಿಭಟನೆ ನಡೆಸಿದೆ.

ಬಾಗಲಕೋಟೆ (ಡಿ.04): ಹುಬ್ಬಳ್ಳಿಯಲ್ಲಿ ಮೌಲ್ವಿ ವಿವಾದಾತ್ಮಕ ಹೇಳಿಕೆ ವಿಚಾರವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಬಾಗಲಕೋಟೆಯಲ್ಲಿ ಮೌಲ್ವಿ ಹೇಳಿಕೆ ವಿರೋಧಿಸಿ ಬಿಜೆಪಿ ನಗರಘಟಕ ಪ್ರತಿಭಟನೆ ನಡೆಸಿದೆ.

ಮೌಲ್ವಿ ತಲೆ ಕಡಿದು ತಂದವರಿಗೆ 10 ಲಕ್ಷ ಬಹುಮಾನ ಕೊಡುವುದಾಗಿ ಯುವಮೋಚಾ೯ ಪ್ರಧಾನ ಕಾಯ೯ದಶಿ೯ ಬಸವರಾಜ್ ಯಂಕಂಚಿ ಬಾಗಲಕೋಟೆಯಲ್ಲಿ ಘೋಷಿಸಿದ್ದಾರೆ. ಮೌಲ್ವಿಯನ್ನು ಕೂಡಲೆ ಬಂಧನ ಮಾಡುವಂತೆ ಬಿಜೆಪಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಇಲ್ಲಿನ ಗಣೇಶಪೇಟೆಯಲ್ಲಿಯೇ ಪಾಕಿಸ್ತಾನ ನಿರ್ಮಾಣವಾಗಿದ್ದು, ಪಾಕಿಸ್ತಾನವನ್ನು ಅಲ್ಲಿಗೇ ಹೋಗಿ ನೋಡಬೇಕೆಂದಿಲ್ಲ ಎಂದು ಮೌಲ್ವಿಯೊಬ್ಬರು ಹುಬ್ಬಳ್ಳಿಯಲ್ಲಿ  ಶನಿವಾರ ಈದ್‌ಮಿಲಾದ್ ಆಚರಣೆ ವೇಳೆ ವಿವಾದಾತ್ಮಕ ಭಾಷಣ ಮಾಡಿರುವ ವಿಡಿಯೋ ಈಗ ವೈರಲ್ ಆಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14,19,06,98,900 ಲಾಟರಿ ಗೆದ್ದ ವಿಚಾರ ಯಾರಿಗೂ ಗೊತ್ತಾಗಬಾರದು ಅಂತ ಮುಖವಾಡ ಧರಿಸಿ ಲಾಟರಿ ಹಣ ಪಡೆದ ಯುವಕ
ಔಷಧ ಇಲ್ಲದೇ ರೋಗ ದೂರ ಮಾಡುವ ಆಯುರ್ವೇದ : ಕಜೆ