
ನವದೆಹಲಿ (ನ.10): 1000 ರೂ. ನೋಟುಗಳು ಸಾಕಷ್ಟು ಹೊಸ ಬದಲಾವಣೆಯೊಂದಿಗೆ ಭದ್ರತಾ ಹಿತದೃಷ್ಟಿಯೊಂದಿಗೆ ಮುಂದಿನ ತಿಂಗಳು ಬರಲಿದೆ ಎಂದು ಆರ್ಥಿಕ ವ್ಯವಹಾರ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಇಂದು ಘೋಷಿಸಿದ್ದಾರೆ.
ಇದೇ ಸಂದರ್ಭದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದ ವಿತ್ತ ಸಚಿವ ಅರುಣ್ ಜೇಟ್ಲಿ ಜನರ ಅನುಕೂಲಕ್ಕಾಗಿ ಶನಿವಾರ ಹಾಗೂ ಭಾನುವಾರದಂದು ಬ್ಯಾಂಕುಗಳು ತೆರೆದಿರುತ್ತದೆ. 500 ಹಾಗೂ 1000 ರೂ. ನೋಟುಗಳ ರದ್ದಿನಿಂದ ಜನರಿಗೆ ತೊಂದರೆಯಾಗಲಿದೆ. ಆದರೆ ಇದು ದೀರ್ಘಾವಧಿಯಲ್ಲಿ ಅನುಕೂಲಕರವಾಗಿದೆ ಎಂದು ಜೇಟ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.