ತಮಿಳುನಾಡಿಗೆ 10 ಸಾವಿರ ಕ್ಯುಸೆಕ್ ನೀರು ಬಿಡುವುದು ನಾರಿಮನ್ ನಿರ್ಧಾರ - ಎಂ.ಬಿ. ಪಾಟೀಲ್

Published : Sep 07, 2016, 11:02 AM ISTUpdated : Apr 11, 2018, 12:38 PM IST
ತಮಿಳುನಾಡಿಗೆ 10 ಸಾವಿರ ಕ್ಯುಸೆಕ್ ನೀರು ಬಿಡುವುದು ನಾರಿಮನ್ ನಿರ್ಧಾರ - ಎಂ.ಬಿ. ಪಾಟೀಲ್

ಸಾರಾಂಶ

ನಾರಿಮನ್ ಸ್ವಯಂಪ್ರೇರಿತ ವಿವೇಚನೆಯಿಂದಲೇ ಸುಪ್ರೀಂಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ್ದಾರೆ

ಬೆಂಗಳೂರು(ಸೆ.07): ತಮಿಳುನಾಡಿಗೆ 10 ಸಾವಿರ ಕ್ಯುಸೆಕ್ ನೀರು ಬಿಟ್ಟಿದ್ದು ನಾರಿಮನ್ ನಿರ್ಧಾರ, ನಾರಿಮನ್ ಸ್ವಯಂಪ್ರೇರಿತ ವಿವೇಚನೆಯಿಂದಲೇ ಸುಪ್ರೀಂಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ನೀರು ಬಿಡುಗಡೆ ಅಫಿಡವಿಟ್​ ಬಗ್ಗೆ ಸರ್ಕಾರಕ್ಕೆ ಮಾಹಿತಿಯೇ ಇರಲಿಲ್ಲ ಎಂದು ಸುವರ್ಣ ನ್ಯೂಸ್​ ವಿಶೇಷ ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ. ಪಾಟೀಲ್ ಒಪ್ಪಿಕೊಂಡಿದ್ದಾರೆ.

ಇದು 32 ವರ್ಷಗಳಿಂದ ನಡೆದುಕೊಂಡೇ ಬರುತ್ತಿದೆ, ಇತರೆ ಸರ್ಕಾರಗಳು ನೀಡಿದ ರೀತಿಯೇ ನಾರಿಮನ್ ಅವರಿಗೆ ನಮ್ಮ ಸರ್ಕಾರವೂ ಸ್ವಾತಂತ್ರ್ಯ ನೀಡಿದೆ. 10 ಸಾವಿರ ಕ್ಯುಸೆಕ್ ನೀರು ಬಿಡುವ ವಿಚಾರ ನಾರಿಮನ್ ನಿರ್ಧಾರ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯಪುರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 5 ಎಕರೆ ಕಬ್ಬು, ಟ್ರೈಲರ್ ಬೆಂಕಿಗಾಹುತಿ! ರೈತ ಕಣ್ಣೀರು
ಜನವರಿ 1, 2026 ರಿಂದ 10 ನಿಯಮಗಳಲ್ಲಿ ಬದಲಾವಣೆ, ಸಂಬಳ-ಪಡಿತರ ಮೇಲೆ ನೇರ ಪರಿಣಾಮ